ನೆರೆ ಹಾವಳಿಗೆ ತುತ್ತಾದ ಸಂತ್ರಸ್ತರಿಗೆ ನೆರವು
ಬೆಳಗಾವಿ, 24: ಇದೆ ತಿಂಗಳ ದಿನಾಂಕ 23ರಂದು ಕೃಷ್ಣ ಜನ್ಮಾಷ್ಠಮಿಯ ದಿನ ಬೆಂಗಳೂರಿನ ಸ್ಯಾಂಕೀ ಉದ್ಯಾನವನ ನಡಿಗೆಗಾರರ ಸಂಘದ ಪದಾಧಿಕಾರಿಗಳಿಂದ ನೆರೆ ಹಾವಳಿಗೆ ತುತ್ತಾದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪಾಚ್ಚಾಪುರ ಪಟ್ಟಣದ 426 ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ಸುಮಾರು ಒಂದು ಸಾವಿರಕ್ಕಿಂತಲೂ ಹೆಚ್ಚಿಗೆ ಬೆಲೆ ಬಾಳುವ ಸಾಮಗ್ರಿಯನ್ನು ವಿತರಿಸಲಾಯಿತು.
ಇದೆ ಸಂದರ್ಭದಲ್ಲಿ ಪಾಚ್ಚಾಪುರ ಗ್ರಾಮ ಪಂಚಾಯತಿಗೆ ಎರಡು ಸೊಳ್ಳೆ ನಾಶಪಡಿಸುವ ಯಂತ್ರಗಳನ್ನೂ ಕೂಡ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ವಂದನಾ ಕಮತಗಿ ಅವರಿಗೆ ಹಸ್ತಾಂತರಿಸಲಾಯಿತು. ಈ ಎಲ್ಲ ವಸ್ತುಗಳ ಒಟ್ಟು ಬೆಲೆ ಸುಮಾರು ಐದು ಲಕ್ಷ ರೂಪಾಯಿಗಳು. ಕಾರ್ಯದಲ್ಲಿ ಸಂಘದ ಅಧ್ಯಕ್ಷರಾದ ಡಾಕ್ಟರ್ ಆನಂದ್, ಉಪಾಧ್ಯಕ್ಷರಾದ ಮಲ್ಲಪ್ಪ ಸುಲಧಾಳ, ಕೋ ಆಡರ್ಿನೇಟರ ನಾಗಭೂಷಣ, ಕಮೀಟಿ ಸದಶ್ಯರಾದ ರವಿಶಂಕರ್, ಊರಿನ ಹಿರಿಯರಾದ ವಿಜಯ ಶಿಡ್ಲಿಹಾಳ ಹಾಗೂ ಪಂಚಾಯತಿಯ ಸದಶ್ಯರು ಸಾಮಗ್ರಿ ವಿತರಣೆಯಲ್ಲಿ ಸಹಾಯ ಮಾಡಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 