ಸಹಾಯಕ ನಿರ್ದೇಶಕ ಜಡಿಯಪ್ಪ ಅಧಿಕಾರ ಸ್ವೀಕಾರ
ಹೊಸಪೇಟೆ/ಬಳ್ಳಾರಿ,ಮೇ 21:ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೊಸಪೇಟೆ ಕಚೇರಿಯ ಸಹಾಯಕ ನಿದರ್ೇಶಕರಾಗಿ ಜಡಿಯಪ್ಪ ಗೆದ್ಲಗಟ್ಟಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಳ್ಳಾರಿಯ ಹಿರಿಯ ಸಹಾಯಕ ನಿದರ್ೇಶಕ ಬಿ.ಕೆ.ರಾಮಲಿಂಗಪ್ಪ ಅವರು ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಚೇರಿಯ ಪ್ರಥಮ ದಜರ್ೆ ಸಹಾಯಕ ರಾಮಾಂಜನೇಯ ಮತ್ತು ಸಿಬ್ಬಂದಿಗಳಾದ ಕೃಷ್ಣ, ಅಭಿಷೇಕ್, ತಾಯಪ್ಪ ಸೇರಿದಂತೆ ಹೊಸಪೇಟೆಯ ಮಾಧ್ಯಮ ಪ್ರತಿನಿಧಿಗಳು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 