ಅಕ್ಷರಧಾಮಾ ಮಂದಿರದ ಬಳಿ ಪೊಲೀಸ್ ವಾಹನದ ಮೇಲೆ ದಾಳಿ
ನವದೆಹಲಿ, ಸೆ 22 ದೆಹಲಿಯ ಅಕ್ಷರಧಾಮಾ ಮಂದಿರದ ಬಳಿ ಪೊಲೀಸ್ ವಾಹನದ ಮೇಲೆ ನಾಲ್ವರು ಗುರುತು ಪತ್ತೆಯಾಗದ ದಾಳಿಕೋರರು ಭಾನುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಮಂಡಾವಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಈವರೆಗೆ ಯಾವುದೇ ಸಾವು ನೋವಿನ ವರದಿ ಲಭ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದಾಳಿಕೋರರ ಪತ್ತೆಗಾಗಿ ವ್ಯಾಪಕ ಶೋಧ ಕಾಯರ್ಾಚರಣೆ ನಡೆಸಲಾಗಿದ್ದು ಈವರೆಗೆ ಯಾರನ್ನೂ ಬಂಧಿಸಿಲ್ಲ. ತನಿಖೆ ಪ್ರಗತಿಯಲ್ಲಿದೆ ಎಂದು ವರದಿಯಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 