ಬಾಂಬ ಬ್ಲಾಸ್ಟ್ ಕೃತ್ಯ ಖಂಡಿಸಿ ನ್ಯಾಯವಾದಿಗಳ ಮನವಿ
ಬೆಳಗಾವಿ : ಲಖನೌದ ವಜಿರಂಜನ್ ಕೋಟರ್್ ಆವರಣದಲ್ಲಿ ಗುರುವಾರ ನಡೆದ ಬಾಂಬ ಬ್ಲಾಸ್ಟ್ ಕೃತ್ಯವನ್ನು ಖಂಡಿಸಿ ಶುಕ್ರವಾರ ಬೆಳಗಾವಿ ನ್ಯಾಯವಾದಿಗಳ ಸಂಘದ ಸದಸ್ಯರು ಕೋಟರ್್ ಆವರಣದಿಂದ ಡಿಸಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವ ಅಮಿತ ಶಾ ಅವರಿಗೆ ಮನವಿ ರವಾನಿಸಿದರು.
ಇತ್ತಿಚಿನ ದಿನಗಳ ನ್ಯಾಯವಾದಿಗಳ ಮೇಲೆ ಹಲ್ಲೆ ಸೇರಿದಂತೆ ಇನ್ನಿತರ ಘಟನೆಗಳು ನಡೆಯುತ್ತಿರುವುದ್ದರಿಂದ ನ್ಯಾಯವಾದಿಗಳಲ್ಲಿ ಆತಂಕ ಎಡೆ ಮಾಡಿಕೊಟ್ಟಿದೆ. ಸಮಾಜದಲ್ಲಿನ ಶೋಷತರಿಗೆ ನ್ಯಾಯ ಒದಗಿಸಲು ಹೋರಾಡುವ ವಕೀಲರುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ನ್ಯಾಯವಾದಿಗಳ ರಕ್ಷಣೆಗೆ ಸಕರ್ಾರ ಕಾನೂನು ರೂಪಿಸಬೇಕು. ಲಖನೌದ ವಜಿರಂಜನ್ ಕೋಟರ್್ ಆವರಣದಲ್ಲಿ ನಡೆದಿರುವ ಬಾಂಬ ಬ್ಲಾಸ್ಟ್ದ ಬಗ್ಗೆ ವಿಶೇಷ ಪೊಲೀಸ್ ತನಿಖಾ ತಂಡ ರಚಿಸಿ ತನಿಖೆಯನ್ನು ಕೈಗೊಂಡು ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ನ್ಯಾಯವಾದಿಗಳು ಒತ್ತಾಯಿಸಿದರು.
ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದಶರ್ಿ ಆರ್.ಸಿ. ಪಾಟೀಲ, ಕಲ್ಮೇಶ ಮಾಯಣ್ಣಾಚೆ, ಸಂತೋಷ ಪಾಟೀಲ, ನಿತಿನ ಗಾಣಗಿ, ಪ್ರಭಾಕರ ಪವಾರ ಸೇರಿದಂತೆ ಹಿರಿಯ ಕಿರಿಯ ನ್ಯಾಯವಾದಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 