ಗಾಂಧಿ ಕೊನೆ ಕೈ ಬರಹದ ಹಸ್ತಪ್ರತಿ ಹರಾಜು ..!
ವಾಷಿಂಗ್ಟನ್, ಡಿ 8: ಮಹಾತ್ಮಾ ಗಾಂಧೀಜಿಯ ಕೈಬರಹದ ಕೊನೆಯ ಹಸ್ತಪ್ರತಿಯನ್ನು ಹರಾಜಿಗೆ ಇಟ್ಟಿರುವುದಾಗಿ ಅಮೆರಿಕದ 'ರಾಬ್ ಕಲೆಕ್ಷನ್' ಪ್ರಕಟಿಸಿದೆ. ಇದು ಸಾರ್ವಜನಿಕವಾಗಿ ಲಭ್ಯವಿರುವ ಗಾಂಧೀಜಿಯ ಕೈಬರಹದ ಕೊನೆಯ ಹಸ್ತಪ್ರತಿ ಎಂದೂ ಹೇಳಲಾಗಿದೆ. ಇದು 1948 ಜನವರಿ 22ರಂದು ಪ್ರಾರ್ಥನಾ ಸಭೆಯೊಂದರಲ್ಲಿ ಅವರು ಮಾಡಿದ ಭಾಷಣದ ಹಸ್ತಪ್ರತಿಯಾಗಿದೆ ಎನ್ನಲಾಗಿದೆ. ಭಾರತ ವಿಭಜನೆ ಹಾಗೂ ಬಳಿಕ ಗಡಿಯ ಎರಡೂ ಭಾಗಗಳಲ್ಲಿ ಸಂಭವಿಸಿದ ಕೋಮು ಗಲಭೆಯ ಹಿನ್ನೆಲೆ ಮತ್ತು , ಹಿಂದೂ-ಮುಸ್ಲಿಂ ಸಮುದಾಯದ ನಡುವಣ ಸಾಮರಸ್ಯಕ್ಕಾಗಿ ನಡೆಸಿದ್ದ ಆಮರಣಾಂತ ಉಪವಾಸದ ಬಳಿಕ ಗಾಂಧಿಜಿಯವರು ಮಾಡಿದ ಮೊದಲ ಭಾಷಣವಾಗಿತ್ತು. ಈ ಭಾಷಣದ 8 ದಿನಗಳ ನಂತರ ದೆಹಲಿಯಲ್ಲಿ ಗಾಂಧೀಜಿವರ ಹತ್ಯೆಯಾಗಿತ್ತು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 