ಔರಂಗಾಬಾದ್ ರೈಲು ಅಪಘಾತ: ಪ್ರಧಾನಿ ಶೋಕ
ನವದೆಹಲಿ, ಮೇ 8, ಮಹಾರಾಷ್ಟ್ರದ ಔ ರಂಗಾಬಾದ್ನಲ್ಲಿ ಸಂಭವಿಸಿದ ರೈಲು ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಪ್ರಧಾನಿ ದುಃಖ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಸಂಭವಿಸಿದ ರೈಲು ಅಪಘಾತದಿಂದ ಪ್ರಾಣಹಾನಿ ಕೇಳಿ ತೀವ್ರವಾಗಿ ದುಃಖಿವಾಗಿದೆ ಎಂದು ಹೇಳಿದ್ದಾರೆ. ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿ ಅಗತ್ಯವಿರುವ ಎಲ್ಲ ಸಹಾಯ ಮಾಡುವಂತೆ ಎಂದು ಪ್ರಧಾನಿ ಟ್ವಿಟರ್ನಲ್ಲಿ ಬರೆದಿದ್ದಾರೆ.ಔರಂಗಾಬಾದ್ನಿಂದ 25 ಕಿ.ಮೀ ದೂರದಲ್ಲಿರುವ ಬದ್ನಾಪುರ ಮತ್ತು ಕರ್ಮದ್ ನಡುವೆ ಸಂಭವಿಸಿದ ಸರಕು ಸಾಗಣೆ ಅಪಘಾತದಲ್ಲಿ 14 ಕಾರ್ಮಿಕರು ಮೃತಪಟ್ಟು ಇತರೆ ಹಲವರು ಗಾಯಗೊಂಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 