ಔರಂಗಾಬಾದ್ ರೈಲು ಅಪಘಾತ: ಪ್ರಧಾನಿ ಶೋಕ
ನವದೆಹಲಿ, ಮೇ 8, ಮಹಾರಾಷ್ಟ್ರದ ಔ ರಂಗಾಬಾದ್ನಲ್ಲಿ ಸಂಭವಿಸಿದ ರೈಲು ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಪ್ರಧಾನಿ ದುಃಖ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಸಂಭವಿಸಿದ ರೈಲು ಅಪಘಾತದಿಂದ ಪ್ರಾಣಹಾನಿ ಕೇಳಿ ತೀವ್ರವಾಗಿ ದುಃಖಿವಾಗಿದೆ ಎಂದು ಹೇಳಿದ್ದಾರೆ. ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿ ಅಗತ್ಯವಿರುವ ಎಲ್ಲ ಸಹಾಯ ಮಾಡುವಂತೆ ಎಂದು ಪ್ರಧಾನಿ ಟ್ವಿಟರ್ನಲ್ಲಿ ಬರೆದಿದ್ದಾರೆ.ಔರಂಗಾಬಾದ್ನಿಂದ 25 ಕಿ.ಮೀ ದೂರದಲ್ಲಿರುವ ಬದ್ನಾಪುರ ಮತ್ತು ಕರ್ಮದ್ ನಡುವೆ ಸಂಭವಿಸಿದ ಸರಕು ಸಾಗಣೆ ಅಪಘಾತದಲ್ಲಿ 14 ಕಾರ್ಮಿಕರು ಮೃತಪಟ್ಟು ಇತರೆ ಹಲವರು ಗಾಯಗೊಂಡಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 