ಔರಂಗಾಬಾದ್ ರೈಲು ದುರಂತ: ಉಪರಾಷ್ಟ್ರಪತಿ ಸಂತಾಪ
ನವದೆಹಲಿ, ಮೇ 8, ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ರೈಲು ದುರಂತ, ಕಾರ್ಮಿಕರ ಸಾವಿಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಶೋಕ ವ್ತಕ್ತಪಡಿದ್ದಾರೆ. ಮಹಾರಾಷ್ಟ್ರದ ಔ ರಂಗಾಬಾದಿನಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಪ್ರಾಣಹಾನಿಯಾಗಿರುವ ಬಗ್ಗೆ ದುಃಖಿತ ಕುಟುಂಬಗಳಿಗೆ ಸಂತಾಪ ಎಂದು ಉಪರಾಷ್ಟ್ರಪತಿ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ. ಔರಂಗಾಬಾದ್ನಿಂದ 25 ಕಿ.ಮೀ ದೂರದಲ್ಲಿರುವ ಬದ್ನಾಪುರ ಮತ್ತು ಕರ್ಮದ್ ನಡುವೆ ಸರಕು ಸಾಗಣೆ ರೈಲು ಅಫಘಾತದಲ್ಲಿ ಕನಿಷ್ಠ 14 ವಲಸೆ ಕಾರ್ಮಿಕರನ್ನು ಸಾವಿಗೀಡಾಗಿದ್ದು, ಇತರೆ 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಕಾರ್ಮಿಕರು ರೈಲು ಹಳಿಗಳ ಉದ್ದಕ್ಕೂ ನಡೆದುಕೊಂಡು ಹೋಗುತ್ತಿದ್ದರು ಮತ್ತು ಬಳಲಿಕೆಯಿಂದಾಗಿ ಹಳಿಗಳ ಮೇಲೆ ಮಲಗಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 