ಮತ್ತೆ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ : ಮನೀಷ್ ಪಾಂಡೆ, ಸೈನಿಗೆ ಅವಕಾಶ
ರಾಜ್ ಕೋಟ್, ಜ 17: ಮೊದಲ ಪಂದ್ಯದಂತೆ ಇಂದಿನ ಎರಡನೇ ಹಣಾಹಣಿಯಲ್ಲೂ ಆಸ್ಟ್ರೇಲಿಯಾ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ಆದ್ದರಿಂದ ಕೊಹ್ಲಿ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.ರಿಷಭ್ ಪಂತ್ ಅವರ ಬದಲು ಕೆ.ಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಕರ್ನಾಟಕದ ಮನೀಷ್ ಪಾಂಡೆ, ಪಂತ್ ಸ್ಥಾನಕ್ಕೆ ಅಂತಿಮ 11ರಲ್ಲಿ ಸ್ಥಾನ ಪಡೆದಿದ್ದಾರೆ. ಶಾರ್ದೂಲ್ ಠಾಕೂರ್ ಸ್ಥಾನಕ್ಕೆ ನವದೀಪ್ ಸೈನಿ ಆಯ್ಕೆಯಾಗಿದ್ದಾರೆ. ಇನ್ನು, ಎದುರಾಳಿ ಆಸ್ಟ್ರೇಲಿಯಾ ತಂಡದ ಅಂತಿಮ 11ರಲ್ಲಿ ಯಾವುದೇ ಬದಲಾವಣೆ ಇಲ್ಲ.ಅಂತಿಮ 11ಭಾರತ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ(ನಾಯಕ), ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ.ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆ್ಯರೋನ್ ಫಿಂಚ್(ನಾಯಕ), ಮಾರ್ನಸ್ ಲಾಬುಶೇನ್, ಸ್ಟೀವನ್ ಸ್ಮಿತ್, ಆ್ಯಸ್ಟನ್ ಟರ್ನರ್, ಅಲೆಕ್ಸ್ ಕ್ಯಾರಿ (ವಿ.ಕೀ), ಅಸ್ಟನ್ ಅಗರ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್ಸನ್, ಆ್ಯಡಂ ಝಂಪಾ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 