ತ.ನಾಡಿಗೆ 31ಟಿಎಂಸಿ ನೀರು ಬಿಡಲು ಪ್ರಾಧಿಕಾರ ಸೂಚನೆ
ತಮಿಳುನಾಡಿಗೆ 31.24 ಟಿಎಂಸಿ ನೀರು
ನವದೆಹಲಿ 02: ಸುಪ್ರೀಂ ಕೋಟರ್್ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೋಮವಾರ ಕನರ್ಾಟಕಕ್ಕೆ ಸೂಚನೆ ನೀಡಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ನಂತರ ಇಂದು ನಡೆದ ಮೊದಲ ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತು ಚಚರ್ೆ ನಡೆಸಿ, ಸುಪ್ರೀಂ ಆದೇಶದಂತ ಕನರ್ಾಟಕ ಈಗಾಗಲೇ ಜೂನ್ ತಿಂಗಳಿನಲ್ಲಿ ನಿಗದಿಗಿಂತ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿದೆ. ಸುಮಾರು 2.5ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಿಡಲಾಗಿದೆ. ಹೀಗಾಗಿ ಕೇಂದ್ರ ಜಲ ಆಯೋಗದಿಂದ ಅಂಕಿ-ಅಂಶ ಪಡೆದು ನೀರನ್ನು ಬಿಡುವ ಬಗ್ಗೆ ನಿಧರ್ಾರ ಕೈಗೊಳ್ಳುವುದಾಗಿ ಕನರ್ಾಟಕ ತಿಳಿಸಿದೆ.
ಕೇಂದ್ರ ಜಲಮಂಡಳಿ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಎಸ್. ಮಸೂದ್ ಹುಸೇನ್ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯದ ಪ್ರತಿನಿಧಿಯಾಗಿ ಜಲ ಸಂಪನ್ಮೂಲ ಇಲಾಖೆ ಕಾರ್ಯದಶರ್ಿ ರಾಕೇಶ್ ಸಿಂಗ್ ಅವರು ಭಾಗವಹಿಸಿದ್ದರು.
ಇನ್ನು ಪ್ರಾಧಿಕಾರದ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು, ತರಾತುರಿಯಲ್ಲಿ ನಾನು ಏನನ್ನೂ ಹೇಳೋದಿಲ್ಲ. ತಮಿಳುನಾಡು ಅಗತ್ಯಕ್ಕಿಂತ ಹೆಚ್ಚು ನೀರಿನ ಬೇಡಿಕೆ ಇಟ್ಟಿದೆ. ಅವ್ರು ಹೇಳಿದ ಕೂಡಲೇ ಬಿಡೋದಕ್ಕೆ ನೀರು ಬೇಕಲ್ವಾ ಎಂದು ಪ್ರಶ್ನಿಸಿದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 