ಅವಿನಾಶ ಯುವಕ ಕಾಣೆ
Avinash missing
ಬೆಳಗಾವಿ, ಮೇ.04: ತಾಲೂಕಿನ ಶಿವಾಪೂರದ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದಲ್ಲಿ ತನ್ನ ತಾಯಿ ಜೊತೆ ವಾಸವಾಗಿದ್ದ ಅವಿನಾಶ ಅಣ್ಣಾಸಾಹೇಬ ತೊಡಕರ ಎಂಬ 26 ವರ್ಷದ ಯುವಕ ಏ.13 ರಂದು ಮಠದಲ್ಲಿ ಯಾರಿಗೂ ಹೇಳದೆ ಎಲ್ಲಿಯೋ ಹೋಗಿ ಕಾಣೆಯಾಗಿರುತ್ತಾನೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಯುವಕನ ಚಹರೆ: 5 ಫೂಟ. ಎತ್ತರ, ಉದ್ಯೋಗ ಖಾಲಿ (ಬುದ್ದಿಮಾಂದ್ಯ ್ಘ ಸರಿಯಾಗಿ ಮಾತನಾಡಲು ಬರುವುದಿಲ್ಲ), ಸಾದಾ ಬಿಳಿ ಮೈಬಣ್ಣ, ಮೈಯಿಂದ ಸಡಪಾತಳ, ದುಂಡು ಮುಖ, ಉದ್ದ ಮೂಗು, ಕಪ್ಪು ಕೂದಲು ಇರುತ್ತದೆ ಹಾಗೂ ಕಪ್ಪು ಬಣ್ಣದ ಫುಲ್ ಶರ್ಟ ್ಘ ನೀಲಿ ಬಣ್ಣದ ನೈಟ ಪ್ಯಾಂಟ ಧರಿಸಿರುತ್ತಾನೆ.
ಕಾಣೆಯಾದ ವ್ಯಕ್ತಿ ಬಗ್ಗೆ ಮಾಹಿತಿ ದೊರೆತಲ್ಲಿ ಕಾಕತಿ ಪೊಲೀಸ ಠಾಣೆ ದೂರವಾಣಿ ಸಂಖ್ಯೆ 08312405203, 948080115, 9480804083 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 