ಪದ್ಮಶಾಲಿ ಸಂಘದ ನೂತನ ಅಧ್ಯಕ್ಷರಾಗಿ ಅವ್ವಾರು ಮಂಜುನಾಥ್ ಪುನರಾಯ್ಕೆ
Avvaru Manjunath re-elected as the new president of Padmashali Sangh
ಬಳ್ಳಾರಿ 25 : ಬಳ್ಳಾರಿ ಜಿಲ್ಲಾ ಪದ್ಮಶಾಲಿ ಸಂಘದ ನೂತನ ಅಧ್ಯಕ್ಷರಾಗಿ ಅವ್ವಾರು ಮಂಜುನಾಥ್ ಅವರು ಅವಿರೋಧವಾಗಿ - ಸರ್ವಾನುಮತದಿಂದ ಮರು ಆಯ್ಕೆಯಾಗಿದ್ದಾರೆ. ಬಳ್ಳಾರಿ ಜಿಲ್ಲಾ ಪದ್ಮಶಾಲಿ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯು ಸೋಮವಾರ ಸಂಜೆ ನಡೆದಿದ್ದು, ಈ ಸಭೆಯಲ್ಲಿ ಗಡ್ಡಂ ಶ್ರೀನಿವಾಸಲು ಅವರು ಗೌರವಾಧ್ಯಕ್ಷರಾಗಿ, ತಿರುವೀದುಲ ವೆಂಕಟೇಶಲು ಅವರು ಧರ್ಮಕರ್ತರಾಗಿ, ಎಸ್.ಪಿ. ವೆಂಕಟೇಶಲು, ಕೋಡಿ ನಾಗರಾಜು ಅವರು ಉಪಾಧ್ಯಕ್ಷರಾಗಿ, ಶ್ರೀರಾಂ ಸತ್ಯನಾರಾಯಣ ಅವರು ಕಾರ್ಯದರ್ಶಿಗಳಾಗಿ, ಬಂಡಾರಿ ರಾಮಾಂಜಿನೇಯಲು ಅವರು ಜಾಂಚಿಗಳಾಗಿ, ಪೆನಗೊಂಡ್ಲ ಮಂಜುನಾಥ್ ಮತ್ತು ಮೇಡಂ ಮಧುಕುಮಾರ್ ಅವರು ಜಂಟಿ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ.
ಪೋಬತ್ತಿ ಲೋಕಣ್ಣ, ಡಾ. ಎನ್. ಶ್ರೀನಿವಾಸ್, ಶ್ರೀರಾಂ ಮಂಜುನಾಥ್, ದೇವರೆಡ್ಡಿ ಪಿ. ಚಿದಾನಂದ, ಪೆನಗೊಂಡ್ಲ ಗೋವಿಂದರಾಜುಲು, ಎಂ.ಎಸ್. ಮಂಜುಳಾ, ಕೋಡಿಗಂಟಿ ಗೋಪಾಲ, ಪೋಬತ್ತಿ ರಮೇಶ, ಬೂಸಾ ರಾಮಸ್ವಾಮಿ, ಎಸ್. ಅಂಬರೀಶ, ಪಲಿಮಿರಿ ಎಚ್. ರವಿ ಮತ್ತು ಸಾಂದೋಪು ತಿಮ್ಮಪ್ಪ ಅವರು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇ ವರ ಅಧಿಕಾರವಧಿಯು 2027ರವರೆಗೆ ಇರಲಿದೆ. ಬಳ್ಳಾರಿ ಜಿಲ್ಲಾ ಪದ್ಮಶಾಲಿ ಸಂಘದ ನೂತನ ಅಧ್ಯಕ್ಷರಾಗಿ ಅವ್ವಾರು ಮಂಜುನಾಥ್ ಅವರು ಬಳ್ಳಾರಿ ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾಗಿ, ಬಳ್ಳಾರಿ ಜಿಲ್ಲಾ ಪದ್ಮಶಾಲಿ ಸಂಘದ ಉಪಾಧ್ಯಕ್ಷರಾಗಿರುವ ಎಸ್.ಪಿ. ವೆಂಕಟೇಶ್ ಅವರು ಬಳ್ಳಾರಿ ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 