ಪತ್ರಿಕೋದ್ಯಮದಲ್ಲಿ ಸೇವೆಗೆ ಪ್ರಶಸ್ತಿ
Award for service in journalism
ಪತ್ರಿಕೋದ್ಯಮದಲ್ಲಿ ಸೇವೆಗೆ ಪ್ರಶಸ್ತಿ
ಗಂಗಾವತಿ 20: ಪತ್ರಿಕೋದ್ಯಮದಲ್ಲಿ ಪ್ರಶಸ್ತಿಗೆ ಭಾಜನರಾಗಿರುವ ವೀರಾಪೂರ ಕೃಷ್ಣ ಮತ್ತು ಚಂದ್ರಶೇಖರ ಮುಕ್ಕುಂದಿಯವರಿಗೆ ನಗರದ ಓಷಧೀಯ ಭವನದಲ್ಲಿ ಬುಧವಾರ ರಾಜ್ಯ ಓಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಸನ್ಮಾನಿಸಿದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 