ಅನ್ನಪೂರ್ಣಮ್ಮ ಮನ್ನಾಪುರಗೆ ಪ್ರಶಸ್ತಿ ಪತ್ರ ವಿತರಣೆ
Award letter presented to Annapoornamma Mannapura
ಅನ್ನಪೂರ್ಣಮ್ಮ ಮನ್ನಾಪುರಗೆ ಪ್ರಶಸ್ತಿ ಪತ್ರ ವಿತರಣೆ
ಕೊಪ್ಪಳ 18: ಸಂಗೀತ ಕ್ಷೇತ್ರದ ಹಿರಿಯ ಕಲಾವಿದೆ ಅನ್ನಪೂರ್ಣಮ್ಮ ಮನ್ನಾಪುರ್ ರವರು ಬುದ್ಧ ಪೂರ್ಣಿಮೆಯ ದಿನದಂದು ಕಾವ್ಯ ಪೂರ್ಣಿಮೆ ಎಂದು ಕೊಪ್ಪಳ ವಿಶ್ವವಿದ್ಯಾಲಯ ದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕವನ ವಾಚನ ಮಾಡಿ ಕವನ ವಾಚನದ ಪ್ರಶಸ್ತಿ ಪತ್ರವನ್ನು ಪಡೆದುಕೊಂಡರು, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿಕೆ ರವಿ ರವರು ಪ್ರಶಸ್ತಿ ಪತ್ರ ವಿತರಣೆ ಮಾಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅನೇಕ ಕಲಾವಿದರು ವಿವಿಧ ಕ್ಷೇತ್ರದ ಶಾಸಕರು ಸೇರಿದಂತೆ ವಿದ್ಯಾರ್ಥಿ ಬಳಗದವರು ಪಾಲ್ಗೊಂಡಿದ್ದರು,
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 