ಅನ್ನಪೂರ್ಣಮ್ಮ ಮನ್ನಾಪುರಗೆ ಪ್ರಶಸ್ತಿ ಪತ್ರ ವಿತರಣೆ
Award letter presented to Annapoornamma Mannapura
ಅನ್ನಪೂರ್ಣಮ್ಮ ಮನ್ನಾಪುರಗೆ ಪ್ರಶಸ್ತಿ ಪತ್ರ ವಿತರಣೆ
ಕೊಪ್ಪಳ 18: ಸಂಗೀತ ಕ್ಷೇತ್ರದ ಹಿರಿಯ ಕಲಾವಿದೆ ಅನ್ನಪೂರ್ಣಮ್ಮ ಮನ್ನಾಪುರ್ ರವರು ಬುದ್ಧ ಪೂರ್ಣಿಮೆಯ ದಿನದಂದು ಕಾವ್ಯ ಪೂರ್ಣಿಮೆ ಎಂದು ಕೊಪ್ಪಳ ವಿಶ್ವವಿದ್ಯಾಲಯ ದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕವನ ವಾಚನ ಮಾಡಿ ಕವನ ವಾಚನದ ಪ್ರಶಸ್ತಿ ಪತ್ರವನ್ನು ಪಡೆದುಕೊಂಡರು, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿಕೆ ರವಿ ರವರು ಪ್ರಶಸ್ತಿ ಪತ್ರ ವಿತರಣೆ ಮಾಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅನೇಕ ಕಲಾವಿದರು ವಿವಿಧ ಕ್ಷೇತ್ರದ ಶಾಸಕರು ಸೇರಿದಂತೆ ವಿದ್ಯಾರ್ಥಿ ಬಳಗದವರು ಪಾಲ್ಗೊಂಡಿದ್ದರು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 