ಬುಳ್ಳಪ್ಪ ಡಿ.ಗೆ ಪ್ರಶಸ್ತಿ ಪ್ರದಾನ
Award presentation to Bullappa D
ವಿಜಯಪುರ 24: ಇಲ್ಲಿನ ತನು ಫೌಂಡೇಶನ ನೀಡುವ ತನು ಕನ್ನಡ ಮನ ಕನ್ನಡ ಪ್ರಶಸ್ತಿಗೆ ಸಿಂದಗಿಯ ಜ್ಞಾನಭಾರತಿ ವಿದ್ಯಾಸಂಸ್ಥೆಯ ಬುಳ್ಳಪ್ಪ ಡಿ. ಆಯ್ಕೆಯಾದ್ದು, ವಿಜಯಪುರದ ಕಂದಗಲ ಹನುಮಂತರಾಯ ರಂಗಮಂದಿರಲ್ಲಿ ರವಿವಾರ 23ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು. ಬುಳ್ಳಪ್ಪ ಡಿ. ಅವರನ್ನು ಜ್ಞಾನಭಾರತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸತೀಶ್ ಹಿರೇಮಠ, ಮುಖ್ಯ ಗುರುಗಳಾದ ಬಿ.ಸಿ.ಶಿರೋಳಕರ್, ಜಗದೀಶ್ ಪಾಟೀಲ, ಜಗದೇವಿ ನಂದಿಕೋಲ, ಬೋಧಕ ಹಾಗೂ ಭೋಧಕೇತರ ಸಿಬ್ಬಂದಿ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಸ್ನೇಹ ಬಳಗ, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 