ಅಭಿಜ್ಞಾ ದೈವಜ್ಞ ಭಾಲರತ್ನ ಪ್ರಶಸ್ತಿಗೆ ಭಾಜನ
Awarded the Abhijna Daivajna Bhalaratna Award
ಶಿಗ್ಗಾವಿ 02 : ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಮಂಡಳಿಯ ಸಭಾಭವನದಲ್ಲಿ ನಡೆದ ಶ್ರೀ ನಿಧಿ ಫೌಂಡೇಶನ್ ಕರ್ನಾಟಕ ಹಾಗೂ ಪ್ರತಿಫಲ ಫೌಂಡೇಶನ್ (ರಿ) ಧಾರವಾಡ ಇವರ ಸಹಯೋಗದೊಂದಿಗೆ ಕವನ ಸಂಕಲನ ಲೋಕಾರೆ್ಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಶಿಗ್ಗಾವಿ ತಾಲೂಕಿನ ಏಕಲವ್ಯ ಇಂಟರ್ನ್ಯಾಷನಲ್ ಶಾಲೆಯ 9 ನೇ ತರಗತಿಯ ಕುಮಾರಿ ಅಭಿಜ್ಞಾ ಸುಧಾಕರ ದೈವಜ್ಞ ಬಾಲ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾಳೆ.ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಿಜಯಪುರ ಕೈಲಾಸನಾಥ ಮಹಾಸ್ವಾಮೀಗಳು, ವಿಜಯ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕ ಭಂಡು ಕುಲಕರ್ಣಿ, ಕುಂದಗೋಳ ಶಾಸಕ ಎಂ.ಆರ್.ಪಾಟೀಲ, ನಿವೃತ್ತ ದೂರದರ್ಶನ ನಿರ್ದೇಶಕಿ ನಿರ್ಮಲಾ.ಸಿ.ಯಲಿಗಾರ, ವರದಿಗಾರ ವಿಜಯ ಹೂಗಾರ, ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷ ಲಿಂಗರಾಜ ಅಂಗಡಿ, ಅಧ್ಯಕ್ಷತೆವಹಿಸಿದ ಡಾ. ಮಂಜುನಾಥ ಶಿವಕ್ಕನವರ, ಸೇರಿದಂತೆ ನಾಡಿನ ಕಲಾ ಸಾಧಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 