ಅಭಿಜ್ಞಾ ದೈವಜ್ಞ ಭಾಲರತ್ನ ಪ್ರಶಸ್ತಿಗೆ ಭಾಜನ
Awarded the Abhijna Daivajna Bhalaratna Award
ಶಿಗ್ಗಾವಿ 02 : ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಮಂಡಳಿಯ ಸಭಾಭವನದಲ್ಲಿ ನಡೆದ ಶ್ರೀ ನಿಧಿ ಫೌಂಡೇಶನ್ ಕರ್ನಾಟಕ ಹಾಗೂ ಪ್ರತಿಫಲ ಫೌಂಡೇಶನ್ (ರಿ) ಧಾರವಾಡ ಇವರ ಸಹಯೋಗದೊಂದಿಗೆ ಕವನ ಸಂಕಲನ ಲೋಕಾರೆ್ಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಶಿಗ್ಗಾವಿ ತಾಲೂಕಿನ ಏಕಲವ್ಯ ಇಂಟರ್ನ್ಯಾಷನಲ್ ಶಾಲೆಯ 9 ನೇ ತರಗತಿಯ ಕುಮಾರಿ ಅಭಿಜ್ಞಾ ಸುಧಾಕರ ದೈವಜ್ಞ ಬಾಲ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾಳೆ.ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಿಜಯಪುರ ಕೈಲಾಸನಾಥ ಮಹಾಸ್ವಾಮೀಗಳು, ವಿಜಯ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕ ಭಂಡು ಕುಲಕರ್ಣಿ, ಕುಂದಗೋಳ ಶಾಸಕ ಎಂ.ಆರ್.ಪಾಟೀಲ, ನಿವೃತ್ತ ದೂರದರ್ಶನ ನಿರ್ದೇಶಕಿ ನಿರ್ಮಲಾ.ಸಿ.ಯಲಿಗಾರ, ವರದಿಗಾರ ವಿಜಯ ಹೂಗಾರ, ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷ ಲಿಂಗರಾಜ ಅಂಗಡಿ, ಅಧ್ಯಕ್ಷತೆವಹಿಸಿದ ಡಾ. ಮಂಜುನಾಥ ಶಿವಕ್ಕನವರ, ಸೇರಿದಂತೆ ನಾಡಿನ ಕಲಾ ಸಾಧಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 