ಮಕ್ಕಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ
ಲೋಕದರ್ಶನ ವರದಿ
ಶಿರಹಟ್ಟಿ: ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಭಾಷಣ ಸ್ಪರ್ಧೆಯಲ್ಲಿ ಪಿಯುಸಿ ದ್ವಿತೀಯ ವರ್ಗದಿಂದ ಪ್ರಥಮ ಸ್ಥಾನದಲ್ಲಿ ಕುಮಾರಿ ಪಿಸಿ ಹವಾಲ್ದಾರ ಹಾಗೂ ದ್ವಿತೀಯ ಸ್ಥಾನದಲ್ಲಿ ಕುಮಾರ ಎಎಂ ಲೋಹಾರ ಹಾಗೂ ತೃತೀಯ ಸ್ಥಾನದಲ್ಲಿ ಎಂಎಸ್ ಬೆಳವಟಿಗಿ ಆಯ್ಕೆಗೊಂಡರು.
ಅದೇ ಪಿಯುಸಿ ಪ್ರಥಮ ವರ್ಗದ ವಿದ್ಯಾರ್ಥಿಗಳಾದ ಆರ್ಆರ್ ಹೆಗಡೆ ಪ್ರಥಮ, ಎಲ್ಎಸ್ ಗದುಗಿನ ದ್ವಿತೀಯ ಹಾಗೂ ಎಸ್ಎಂ ರಡ್ಡೇರ ತೃತೀಯ ಸ್ಥಾನಗಳನ್ನು ಗಳಿಸಿದರು. ಕಾಲೇಜು ಸಾಹಿತ್ಯ ಕಲರವ ಕಾರ್ಯಕ್ರಮದಲ್ಲಿ ಈ ಎಲ್ಲ ಪ್ರಶಸ್ತಿಯನ್ನು ಪಡೆದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹಾಂತೇಶ ಭಜಂತ್ರಿ, ಉಪನ್ಯಾಸಕಿ ಸುಧಾ ಹುಚ್ಚಣ್ಣವರ, ಪಿಎನ್ ಕುಲಕರ್ಣಿ , ಎಫ್ಎ ಬಾಬುಖಾನವರ, ಎಸ್ಎಸ್ ಕಾಳಗಿ, ಆರ್ಎಸ್ ಕಾಳಗಿ ಮತ್ತು ಎಲ್ಲ ಉಪನ್ಯಾಸಕ ವೃಂದ ಹಾಜರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 