ಜ್ಯೋತಿ ಬದಾಮಿಗೆ ಪ್ರಶಸ್ತಿ ಪ್ರದಾನ
ಬೆಳಗಾವಿ, 23: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಕೊಡಮಾಡುವ ಪುಸ್ತಕ ದತ್ತಿ ಪ್ರಶಸ್ತಿಗೆ ಜ್ಯೋತಿ ಬದಾಮಿ "ಶರಣು ಶರಣೆಂಬೆ" ಕೃತಿ ಶಾರದಾ ರಾಮಲಿಂಗಪ್ಪ ಪ್ರಶಸ್ತಿಗೆ ಆಯ್ಕೆಯಾಗಿದ್ದು.
ಇತ್ತೀಚಿಗೆ ಬೆಂಗಳೂರಿನ ಸಾಹಿತ್ಯ ಪರಿಷತ್ತ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಸಾಪ ರಾಜ್ಯಾಧ್ಯಕ್ಷ ನಾಡೊಜ. ಡಾ.ಮನು ಬಳಿಗಾರ ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿದರ್ೇಶಕರಾದ ಕೆ.ಎಮ್.ಜಾನಕಿ ಪ್ರಶಸ್ತಿ ಪ್ರದಾನ
ಮಾಡಿದರು.
ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷರಾಗಿರುವ ಜ್ಯೋತಿ ಬದಾಮಿ ಯವರಿಗೆ ಸಂಘದ ವತಿಯಿಂದ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಧಾರವಾಡದ ಲೀಖಕಿ ಲೀಲಾ ಕಲಕೋಟಿ ಹಾಗೂ ಇತರರಿಗೂ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಯಿತು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 