ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
Awards for best teachers
ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
ಕೊಪ್ಪಳ: ನಗರದ ಗೌರಿಶಂಕರ ದೇವಸ್ಥಾನದ ಮಹಿಳಾ ಮಂಡಲದ ವತಿಯಿಂದ ಶಿಕ್ಷಕರಾದ ಬಾಲನಾಗಮ್ಮ, ಸುಂಧಿಂದ್ರ ದೇಸಾಯಿ, ವಿಜಯಕುಮಾರ ಪದಕಿ, ಗಾಯತ್ರಿ, ಲತಾ ಮೇಟಿ, ಶೀಲಾ ಹಲಗೇರಿ ಅವರಿಗೆ ಉತ್ತಮ ಶಿಕ್ಷಕರ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಮಯದಲ್ಲಿ ವಕೀಲರಾದ ಮಲ್ಲಿಕಾರ್ಜುನ ಸಜ್ಜನ, ವಿ.ಎಂ .ಬೂಸನೂರಮಠ, ಸಂಘದ ಅಧ್ಯಕ್ಷರಾದ ಗೌರಿ ಅಂಬರೇಶ, ಉಪಾಧ್ಯಕ್ಷರಾದ ಶೋಭಾ ಸೊಪ್ಪಿಮಠ, ಸರಸ್ವತಿ ಕುರುಗೋಡ, ಭಾಗ್ಯ, ಕಿರಣಕುಮಾರ, ಗುರುರಾಜ ಕುಲಕರ್ಣಿ,ವಿಶ್ವನಾಥ,ಅರವಿಂದ ಪಾಟೀಲ,ಕೋಟ್ರೆಶ ಹೈದ್ರಿ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಸೌಮ್ಯ ಸಜ್ಜನ ನಿರೂಪಿಸಿದರು. ಪೂಜಾ ಕುರುಗೋಡ ಸ್ವಾಗತಿಸಿ,ದೀಪಾ ಬಳ್ಳಾಬಳ್ಳಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 