ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ
Awards for meritorious students
ಮಹಾಲಿಂಗಪುರ 12: ಸಮೀಪದ ಗ್ರಾಮ ಪಂಚಾಯತಿಯಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುವಾರ ಸತ್ಕರಿಸಿ ಗೌರವಿಸಲಾಯಿತು.
ಸ್ಥಳಿಯ ಗ್ರಾಮ ಪಂಚಾಯತಿ ಆವರಣದಲ್ಲಿ ಸ್ಥಳಿಯ ಸರಕಾರಿ ಪದವಿಪೂರ್ವ ವಿದ್ಯಾಲಯದಲ್ಲಿ ಹಾಗೂ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಮತ್ತು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯೆ ಎಂ.ಎಸ್, ಜಿಟ್ಟಿಯವರನ್ನು ಸತ್ಕರಿಸಿ ಗೌರವಿಸಲಾಯಿತು.
ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪೂಜಾರಿ, ಮಹಾಂತೇಶ ಜಾಲಿಕಟ್ಟಿ, ಮನೋಜ ಹಟ್ಟಿ, ಬಾಳೇಶ ಬ್ಯಾಕೋಡ, ಬಾಳಪ್ಪ ಗಡೆಪ್ಪನವರ, ಸುರೇಶ ಪೂಜಾರಿ, ತಾ,ಪಂ, ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ತುಕಾರಾಮ ದೊಡಮನಿ, ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಶಿವಾನಂದ ಬಿರಾದರ, ಗ್ರಾ.ಪಂ. ಸಿಬ್ಬಂದಿ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 