ಪೌರತ್ವ ಕಾಯ್ದೆ ಬಗ್ಗೆ ಜಾಗೃತಿ ಕಾರ್ಯಕ್ರಮ
ಶಿಗ್ಗಾವಿ೦೬: ಪೌರತ್ವ ಕಾಯ್ದೆಯ ಬಗ್ಗೆ ಪಟ್ಟಣದ ಪ್ರತಿಯೊಂದು ಮನೆ ಮನೆಗೂ ಹೋಗಿ ಈ ಕಾಯ್ದೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಶಿವರಾಜ ಸಜ್ಜನ, ಜಿಲ್ಲಾ ಪ್ರದಾನಕಾರ್ಯದರ್ಶಿ ಶಿವಾನಂದ ಮ್ಯಾಗೇರಿ, ಪುರಸಭೆ ಸದಸ್ಯರಾದ ದಯಾನಂದ ಅಕ್ಕಿ, ರಮೇಶ ವನಹಳ್ಳಿ, ಆನಂದ ಸುಭೇದಾರ, ರೇಣುಕನಗೌಡ ಪಾಟೀಲ, ಸಂಗಪ್ಪ ಕಂಕನವಾಡ, ಸಂಜನಾ ರಾಯ್ಕರ, ಗೀತಾ ಬನ್ನಿಕೊಪ್ಪ, ಶಿವಣ್ಣ ಗಂಜೀಗಟ್ಟಿ ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 