ಪೌರತ್ವ ಕಾಯ್ದೆ ಬಗ್ಗೆ ಜಾಗೃತಿ ಕಾರ್ಯಕ್ರಮ
ಶಿಗ್ಗಾವಿ೦೬: ಪೌರತ್ವ ಕಾಯ್ದೆಯ ಬಗ್ಗೆ ಪಟ್ಟಣದ ಪ್ರತಿಯೊಂದು ಮನೆ ಮನೆಗೂ ಹೋಗಿ ಈ ಕಾಯ್ದೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಶಿವರಾಜ ಸಜ್ಜನ, ಜಿಲ್ಲಾ ಪ್ರದಾನಕಾರ್ಯದರ್ಶಿ ಶಿವಾನಂದ ಮ್ಯಾಗೇರಿ, ಪುರಸಭೆ ಸದಸ್ಯರಾದ ದಯಾನಂದ ಅಕ್ಕಿ, ರಮೇಶ ವನಹಳ್ಳಿ, ಆನಂದ ಸುಭೇದಾರ, ರೇಣುಕನಗೌಡ ಪಾಟೀಲ, ಸಂಗಪ್ಪ ಕಂಕನವಾಡ, ಸಂಜನಾ ರಾಯ್ಕರ, ಗೀತಾ ಬನ್ನಿಕೊಪ್ಪ, ಶಿವಣ್ಣ ಗಂಜೀಗಟ್ಟಿ ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 