ರಸ್ತೆ ನಿಯಮಾವಳಿ ಮತ್ತು ಅತಿ ವೇಗದ ಚಾಲನೆ ಕುರಿತಾಗಿ ಜಾಗೃತಿ ಅಭಿಯಾನ
Awareness campaign on road rules and speeding
ಧಾರವಾಡ 27: ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನಲ್ಲಿ ಧಾರವಾಡ ಸಂಚಾರ ಪೋಲಿಸ್ ಠಾಣೆಯ ವತಿಯಿಂದ ವೇಗದ ಚಾಲನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಂಚಾರ ಠಾಣೆ ಪಿ.ಎಸ್.ಐ ವೀರೇಶ ಬಳ್ಳಾರಿಯವರು ವಿದ್ಯಾರ್ಥಿಗಳಿಗೆ ರಸ್ತೆ ನಿಯಮಾವಳಿ ಹಾಗೂ ಅತಿವೇಗದ ಚಾಲನೆ ಕುರಿತಾಗಿ ಜಾಗೃತಿ ಮೂಡಿಸಿದರು. ಇದೇ ಸಂದರ್ಭದಲ್ಲಿ ಎಸ್. ಬಿ. ಶಿಂಧೆ, ಮಹೇಶ ಉಪಸ್ಥಿತರಿದ್ದರು. ವಿನಾಯಕ ಗವಳಿ ನಿರೂಪಿಸಿದರು, ಮಂಜುನಾಥ ಚಟ್ಟೇರ ವಂದಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 