ಕೊರೋನಾ ಬಗ್ಗೆ ಪೊಲೀಸರಿಂದ ಜಾಗೃತಿ
ಹಾವೇರಿ,
ಏ.19,ಜಾಗತಿಕವಾಗಿ ಬಾಧಿಸುತ್ತಿರುವ ಕೋವಿಡ್-19 ಸೋಂಕಿನ ವಿರುದ್ಧ
ಹೋರಾಡುತ್ತಿರುವ ಪೊಲೀಸರು ಕೊರೊನಾ ವಾರಿಯರ್ಸ್ ನಂತೆ ಹಗಲಿರುಳು ದುಡಿಯುತ್ತಿದ್ದಾರೆ.
ಇಂತಹ ಕೊರೊನಾ ವಾರಿಯರ್ಸ್ ಪೊಲೀಸರಿಂದು ಹಿರೇಕೆರೂರು, ಹಂಸಬಾವಿ ಸೇರಿದಂತೆ ವಿವಿಧೆಡೆ
ವಾಹನದ ಮೂಲಕ ರಾಲಿ ನಡೆಸಿ ಕೊರೊನಾ ಕುರಿತು ಜಾಗೃತಿ ಮೂಡಿಸಿದರು. ಪೊಲೀಸರ ಈ
ಸೇವೆಗೆ ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್
ವಂದನೆ ಸಲ್ಲಿಸಿ ಪೊಲೀಸರ ಕರ್ತವ್ಯ ಸೇವೆಯನ್ನು ಶ್ಲಾಘಿಸಿದರು.ಜಾಗೃತಿ ಜಾಥಾದಲ್ಲಿ
ಡಿವೈಎಸ್ಪಿ ಟಿ.ಸುರೇಶ್, ಎಸ್ಪಿ ಕೆ.ಜೆ.ದೇವರಾಜ್ ಎಎಸ್ಪಿ ಮಲ್ಲಿಕಾರ್ಜುನ್
ಸೇರಿದಂತೆ ಪಿಎಸ್ಐ ಸಿಪಿಐ , ಇತರೆ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.ಈ
ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್ ಕೃಷಿ ಸಚಿವರಿಗೆ ಸಾಥ್
ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 