ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯದ ಪ್ರಾಮುಖ್ಯತೆಯ ಬಗ್ಗೆ ಅರಿವು
Awareness of the importance of life skills for students:
ಬೆಳಗಾವಿ, ಸೆ.18 : ಶುಶ್ರೂಷಾ ಮಹಾವಿದ್ಯಾಲಯ ಬಿಮ್ಸ್ ಬೆಳಗಾವಿಯಲ್ಲಿ ನಿಮ್ಹಾನ್ಸ್ ಬೆಂಗಳೂರು ಹಾಗೂ ಯುವಜನ ಸಬಲೀಕರಣ ಇಲಾಖೆ ವತಿಯಿಂದ ಜೀವನ ಕೌಶಲ್ಯಗಳ ಕಾರ್ಯಾಗಾರವನ್ನು ದಿನಾಂಕ:17-09-2025 ರಂದು ಬೆಳ್ಳಗೆ 10 ಘಂಟೆಗೆ ಬಿಮ್ಸ್ ವೈದ್ಯಕೀಯ ವಿಜ್ಞಾನ ಕಾಲೇಜಿನ ಸಂಭಾಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಹಮ್ಮದ ಅಜುರುದ್ದೀನ್ ಶೇಖಜಿ ಜಿಲ್ಲಾ ಯುವ ಪರಿವರ್ತಕರು ಹಾಗೂ ಜೀವನ ಕೌಶಲ್ಯ ಸಂಪನ್ಮೂಲ ವ್ಯಕ್ತಿ ಮತ್ತು ಕುಮಾರ ಖೋತ್ ಜಿಲ್ಲಾ ಯುವ ಸಮಾಲೋಚಕರು ಭಾಗಿಯಾಗಿ ಶುಶ್ರೂಷಾ ಮಹಾವಿದ್ಯಾಲಯದ ಬಿ.ಎಸ್.ಸಿ ನರ್ಸಿಂಗ್ ಮತ್ತು ಎಂ.ಎ.ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯದ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ವಿದ್ಯಾರ್ಥಿಗಳ ಜೀವನದಲ್ಲಿ ಅಳವಡಿಸಿಕೊಳ್ಳವುದರ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಬೋಧನೆಯನ್ನು ನೀಡಿದರು.
ಕಾರ್ಯಾಗಾರಕ್ಕೆ ಡಾ. ನಾಮದೇವ ಮಾಳಗಿ ಶುಶ್ರೂಷಾ ಮಾಹಾವಿದ್ಯಾಲಯ ಬಿಮ್ಸ್ ಬೆಳಗಾವಿ ಪ್ರಾಂಶುಪಾಲರು, ಎನ್. ಎಸ್. ಎಸ್ ಘಟಕದ ಕಾರ್ಯಕ್ರಮದ ಅಧಿಕಾರಿಗಳಾದ ಡಾ.ರವಿ ಅಜೂರ ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಜೊತೆಗೆ ಬಿ.ಎಸ್.ಸಿ ನರ್ಸಿಂಗ್ ಮತ್ತು ಎಂ.ಎ.ಸಿ ನರ್ಸಿಂಗ್ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 