ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ
ಹಾವೇರಿ: ಪ್ರಾಮಾಣಿಕತೆ ಅಂಚೆ ಇಲಾಖೆಯ ಜೀವಾಳವಾಗಿದೆ. ಮಕ್ಕಳ ಜೀವನದಲ್ಲಿ ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಿ ಎಂದು ಅಂಚೆ ಅಧೀಕ್ಷಕ ರಮೇಶ ಪ್ರಭು ಎಂದು ಹೇಳಿದರು.
ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಗುರುವಾರ ನಗರದ ಅಂಚೆ ಅಧಿಕ್ಷಕರ ಕಚೇರಿಯಲ್ಲಿ ಶಾಲಾ ಮಕ್ಕಳಿಗೆ ಮತ್ತು ಕಾಲೇಜು ವಿದ್ಯಾಥರ್ಿಗಳಿಗೆ ಪ್ರಾಮಾಣಿಕತೆ ಒಂದು ಜೀವನಶೈಲಿ ಎಂಬ ವಿಷಯದ ಕುರಿತು ಆಯೋಜಿಸಲಾದ ಚಚರ್ಾ ಸ್ಪಧರ್ೆಯಲ್ಲಿ ಅವರು ಮಾತನಾಡಿದರು
ಭಾಷಣ ಸ್ಪಧರ್ೆಯಲ್ಲಿ ಮೋಟೆಬೆನ್ನೂರು ನವೋದಯ ಪ್ರೌಢಶಾಲೆ ಶಾರದಾ ಅಂಗಡಿ ಪ್ರಥಮ, ಹಾವೇರಿಯ ಲ್ಯೂಡಲ್ಪ ಪ್ರೌಢಶಾಲೆ ಅಬ್ದುಲ ಮೂಲಿಮನಿ ದ್ವಿತೀಯ ಹಾಗೂ ಮೋಟೆಬೆನ್ನೂರು ನವೋದಯ ಪ್ರೌಢಶಾಲೆ ಕೀರ್ತನಾ ಹೊಸಂಗಡಿ ತೃತೀಯ ಬಹುಮಾನ ಪಡೆದುಕೊಂಡರು. ಸ್ಪಧರ್ೆಯ ನಿಣರ್ಾಯಕರಾಗಿ ಪದವಿ ಪೂರ್ವ ಕಾಲೇಜಿನ ಕೆ.ಎನ್. ಗುದುಗಿ ಭಾಗವಹಿಸಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 