ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ
ಹಾವೇರಿ: ಪ್ರಾಮಾಣಿಕತೆ ಅಂಚೆ ಇಲಾಖೆಯ ಜೀವಾಳವಾಗಿದೆ. ಮಕ್ಕಳ ಜೀವನದಲ್ಲಿ ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಿ ಎಂದು ಅಂಚೆ ಅಧೀಕ್ಷಕ ರಮೇಶ ಪ್ರಭು ಎಂದು ಹೇಳಿದರು.
ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಗುರುವಾರ ನಗರದ ಅಂಚೆ ಅಧಿಕ್ಷಕರ ಕಚೇರಿಯಲ್ಲಿ ಶಾಲಾ ಮಕ್ಕಳಿಗೆ ಮತ್ತು ಕಾಲೇಜು ವಿದ್ಯಾಥರ್ಿಗಳಿಗೆ ಪ್ರಾಮಾಣಿಕತೆ ಒಂದು ಜೀವನಶೈಲಿ ಎಂಬ ವಿಷಯದ ಕುರಿತು ಆಯೋಜಿಸಲಾದ ಚಚರ್ಾ ಸ್ಪಧರ್ೆಯಲ್ಲಿ ಅವರು ಮಾತನಾಡಿದರು
ಭಾಷಣ ಸ್ಪಧರ್ೆಯಲ್ಲಿ ಮೋಟೆಬೆನ್ನೂರು ನವೋದಯ ಪ್ರೌಢಶಾಲೆ ಶಾರದಾ ಅಂಗಡಿ ಪ್ರಥಮ, ಹಾವೇರಿಯ ಲ್ಯೂಡಲ್ಪ ಪ್ರೌಢಶಾಲೆ ಅಬ್ದುಲ ಮೂಲಿಮನಿ ದ್ವಿತೀಯ ಹಾಗೂ ಮೋಟೆಬೆನ್ನೂರು ನವೋದಯ ಪ್ರೌಢಶಾಲೆ ಕೀರ್ತನಾ ಹೊಸಂಗಡಿ ತೃತೀಯ ಬಹುಮಾನ ಪಡೆದುಕೊಂಡರು. ಸ್ಪಧರ್ೆಯ ನಿಣರ್ಾಯಕರಾಗಿ ಪದವಿ ಪೂರ್ವ ಕಾಲೇಜಿನ ಕೆ.ಎನ್. ಗುದುಗಿ ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 