ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ
ಹಾವೇರಿ: ಪ್ರಾಮಾಣಿಕತೆ ಅಂಚೆ ಇಲಾಖೆಯ ಜೀವಾಳವಾಗಿದೆ. ಮಕ್ಕಳ ಜೀವನದಲ್ಲಿ ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಿ ಎಂದು ಅಂಚೆ ಅಧೀಕ್ಷಕ ರಮೇಶ ಪ್ರಭು ಎಂದು ಹೇಳಿದರು.
ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಗುರುವಾರ ನಗರದ ಅಂಚೆ ಅಧಿಕ್ಷಕರ ಕಚೇರಿಯಲ್ಲಿ ಶಾಲಾ ಮಕ್ಕಳಿಗೆ ಮತ್ತು ಕಾಲೇಜು ವಿದ್ಯಾಥರ್ಿಗಳಿಗೆ ಪ್ರಾಮಾಣಿಕತೆ ಒಂದು ಜೀವನಶೈಲಿ ಎಂಬ ವಿಷಯದ ಕುರಿತು ಆಯೋಜಿಸಲಾದ ಚಚರ್ಾ ಸ್ಪಧರ್ೆಯಲ್ಲಿ ಅವರು ಮಾತನಾಡಿದರು
ಭಾಷಣ ಸ್ಪಧರ್ೆಯಲ್ಲಿ ಮೋಟೆಬೆನ್ನೂರು ನವೋದಯ ಪ್ರೌಢಶಾಲೆ ಶಾರದಾ ಅಂಗಡಿ ಪ್ರಥಮ, ಹಾವೇರಿಯ ಲ್ಯೂಡಲ್ಪ ಪ್ರೌಢಶಾಲೆ ಅಬ್ದುಲ ಮೂಲಿಮನಿ ದ್ವಿತೀಯ ಹಾಗೂ ಮೋಟೆಬೆನ್ನೂರು ನವೋದಯ ಪ್ರೌಢಶಾಲೆ ಕೀರ್ತನಾ ಹೊಸಂಗಡಿ ತೃತೀಯ ಬಹುಮಾನ ಪಡೆದುಕೊಂಡರು. ಸ್ಪಧರ್ೆಯ ನಿಣರ್ಾಯಕರಾಗಿ ಪದವಿ ಪೂರ್ವ ಕಾಲೇಜಿನ ಕೆ.ಎನ್. ಗುದುಗಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 