ಶ್ರೀ ಕಲ್ಮೇಶ್ವರ ಕಲಾ ತಂಡದಿಂದ ಸರಕಾರದ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ
Awareness program about government scheme by Shri Kalmeshwara Art team
ಶ್ರೀ ಕಲ್ಮೇಶ್ವರ ಕಲಾ ತಂಡದಿಂದ ಸರಕಾರದ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ
ಶಿಗ್ಗಾವಿ 10: ತಾಲೂಕಿನ ಕೆಲವು ಆಯ್ದ ಗ್ರಾಮದಲ್ಲಿ ಸರಕಾರದ ಯೋಜನೆ ಕುರಿತು ಬೀದಿ ನಾಟಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾವೇರಿ ಇವುಗಳ ಸಂಯುಕ್ತಾಶ್ರಯದಲ್ಲಿ ಕಲ್ಮೇಶ್ವರ ಜನಪದ ಕಲಾ ತಂಡದವರು ಪ್ರಸ್ತುತ ಪಡಿಸಿದರು.
ಸರ್ಕಾರದ ವಿವಿಧ ಯೋಜನೆಗಳ ಕುರಿತು ಜಾನಪದ ಹಾಡು ಮತ್ತು ಬೀದಿ ನಾಟಕದ ತಾಲೂಕಿನ ಗ್ರಾಮಗಳಾದ ಮಮದಾಪೂರ ತಾಂಡಾ, ಕುನ್ನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಡಿ ಕುನ್ನೂರ, ಹೊಸುರ, ಯತ್ತಿನಹಳ್ಳಿ, ಬದ್ರಾಪೂರ, ಕೋಣನಕೇರಿ, ಅಂದಲಗಿ, ಹನಕನಹಳ್ಳಿ, ಹುನಗುಂದ ಮತ್ತು ಚಂದಾಪೂರ ಗ್ರಾಮದಲ್ಲಿ ದಿ. 5 ರಿಂದ 12 ರವರೆಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 