ಶ್ರೀ ಕಲ್ಮೇಶ್ವರ ಕಲಾ ತಂಡದಿಂದ ಸರಕಾರದ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ
Awareness program about government scheme by Shri Kalmeshwara Art team
ಶ್ರೀ ಕಲ್ಮೇಶ್ವರ ಕಲಾ ತಂಡದಿಂದ ಸರಕಾರದ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ
ಶಿಗ್ಗಾವಿ 10: ತಾಲೂಕಿನ ಕೆಲವು ಆಯ್ದ ಗ್ರಾಮದಲ್ಲಿ ಸರಕಾರದ ಯೋಜನೆ ಕುರಿತು ಬೀದಿ ನಾಟಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾವೇರಿ ಇವುಗಳ ಸಂಯುಕ್ತಾಶ್ರಯದಲ್ಲಿ ಕಲ್ಮೇಶ್ವರ ಜನಪದ ಕಲಾ ತಂಡದವರು ಪ್ರಸ್ತುತ ಪಡಿಸಿದರು.
ಸರ್ಕಾರದ ವಿವಿಧ ಯೋಜನೆಗಳ ಕುರಿತು ಜಾನಪದ ಹಾಡು ಮತ್ತು ಬೀದಿ ನಾಟಕದ ತಾಲೂಕಿನ ಗ್ರಾಮಗಳಾದ ಮಮದಾಪೂರ ತಾಂಡಾ, ಕುನ್ನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಡಿ ಕುನ್ನೂರ, ಹೊಸುರ, ಯತ್ತಿನಹಳ್ಳಿ, ಬದ್ರಾಪೂರ, ಕೋಣನಕೇರಿ, ಅಂದಲಗಿ, ಹನಕನಹಳ್ಳಿ, ಹುನಗುಂದ ಮತ್ತು ಚಂದಾಪೂರ ಗ್ರಾಮದಲ್ಲಿ ದಿ. 5 ರಿಂದ 12 ರವರೆಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 