ಭ್ರಷ್ಟಾಚಾರ ವಿರುದ್ಧ ಜಾಗೃತಿ ಕಾರ್ಯಕ್ರಮ.
Awareness program against corruption
ಕಾರವಾರ 13:- ವಿಚಕ್ಷಣ ಜಾಗೃತಿ ಸಪ್ತಾಹ ಸಲುವಾಗಿ ಎನ್.ಪಿ.ಸಿ.ಐ.ಎಲ್ ಕೈಗಾ ವತಿಯಿಂದ ಕಾರವಾರದ ಸಿದ್ದರ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸೊಸೈಟಿ ಅಡಿಯಲ್ಲಿ ಬರುವ ಪ್ರೌಢಶಾಲೆ, ಪುರುಷ ಮತ್ತು ಮಹಿಳಾ ಕಾಲೇಜು, ಐ.ಟಿ.ಐ ಸಮೂಹದ ಆವರಣದಲ್ಲಿ ಗುರುವಾರ ಭ್ರಷ್ಟಾಚಾರ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿ, ರಾಜನ ಭಾವಿ ಎಂಬ ನಾಟಕವನ್ನು ರಂಗತರಂಗ ತಂಡದ ಮೂಲಕ ಪ್ರಸ್ತುತ ಪಡಿಸಲಾಯಿತು. ಎನ್.ಪಿ.ಸಿ.ಐ.ಎಲ್ ಕೈಗಾದ ಸ್ಥಾನಿಯ ನಿರ್ದೇಶಕ ಬಿ. ವಿನೋದ ಕುಮಾರ್ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಿಜಿಲೆನ್ಸ್ ಅಧಿಕಾರಿ ಮುಕೇಶ್, ವಿಶ್ವೇಶ್ವರ ಗೋವನ್ಕರ ಕೆ, ವೇಣುಗೋಪಾಲ್ ಹಾಗೂ ವನಿತಾ ಪ್ರಭಾಕರ್ ರಾಣೇ, ಪರಶುರಾಮ್ ರಾಣೆ, ರಾಜೇಂದ್ರ ರಾಣೆ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಅಧ್ಯಕ್ಷರು ಮತ್ತು ಗ್ರಾಮದ ಜನತೆ ಪಾಲ್ಗೊಂಡಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 