ಭ್ರಷ್ಟಾಚಾರ ವಿರುದ್ಧ ಜಾಗೃತಿ ಕಾರ್ಯಕ್ರಮ.
Awareness program against corruption
ಕಾರವಾರ 13:- ವಿಚಕ್ಷಣ ಜಾಗೃತಿ ಸಪ್ತಾಹ ಸಲುವಾಗಿ ಎನ್.ಪಿ.ಸಿ.ಐ.ಎಲ್ ಕೈಗಾ ವತಿಯಿಂದ ಕಾರವಾರದ ಸಿದ್ದರ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸೊಸೈಟಿ ಅಡಿಯಲ್ಲಿ ಬರುವ ಪ್ರೌಢಶಾಲೆ, ಪುರುಷ ಮತ್ತು ಮಹಿಳಾ ಕಾಲೇಜು, ಐ.ಟಿ.ಐ ಸಮೂಹದ ಆವರಣದಲ್ಲಿ ಗುರುವಾರ ಭ್ರಷ್ಟಾಚಾರ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿ, ರಾಜನ ಭಾವಿ ಎಂಬ ನಾಟಕವನ್ನು ರಂಗತರಂಗ ತಂಡದ ಮೂಲಕ ಪ್ರಸ್ತುತ ಪಡಿಸಲಾಯಿತು. ಎನ್.ಪಿ.ಸಿ.ಐ.ಎಲ್ ಕೈಗಾದ ಸ್ಥಾನಿಯ ನಿರ್ದೇಶಕ ಬಿ. ವಿನೋದ ಕುಮಾರ್ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಿಜಿಲೆನ್ಸ್ ಅಧಿಕಾರಿ ಮುಕೇಶ್, ವಿಶ್ವೇಶ್ವರ ಗೋವನ್ಕರ ಕೆ, ವೇಣುಗೋಪಾಲ್ ಹಾಗೂ ವನಿತಾ ಪ್ರಭಾಕರ್ ರಾಣೇ, ಪರಶುರಾಮ್ ರಾಣೆ, ರಾಜೇಂದ್ರ ರಾಣೆ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಅಧ್ಯಕ್ಷರು ಮತ್ತು ಗ್ರಾಮದ ಜನತೆ ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 