ವಿದ್ಯಾರ್ಥಿಗಳಿಗೆ ಅರೋಗ್ಯ, ಸ್ವಚ್ಛತೆ ಕುರಿತು ಜಾಗೃತಿ ಕಾರ್ಯಕ್ರಮ
ಗದಗ 25: ಗದಗ ಜಿಲ್ಲೆಯ ನರಗುಂದ ತಾಲೂಕಿನ ಕಣಕಿಕೊಪ್ಪ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಗ್ರಾಮ ಸಂಪರ್ಕ ಯೋಜನೆಯಡಿಯಲ್ಲಿ ಜಾನಪದ ಸಂಗೀತ ಮತ್ತು ಬೀದಿ ನಾಟಕದ ಮೂಲಕ ಸರ್ಕಾರದ ಯೋಜನೆಯ ಕುರಿತು ಜನ ಜಾಗೃತಿ ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಜರುಗಿತು.
ಶಾಲೆಯ ಸಹಶಿಕ್ಷಕರಾದ ಆರ್.ಕೆ ಮಧೋಳ ಇವರು ತಮಟೆ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಲಪ್ರಭಾ ಸಾಂಸ್ಕೃತಿಕ ಕಲಾ ತಂಡ ಕೊಣ್ಣೂರು ಬೀದಿ ನಾಟಕ ಮತ್ತು ಗಾನ ತರಂಗ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಮಾದಿಗರ ಸಂಸ್ಥೆ ಅಸುಂಡಿ ಜಾನಪದ ಸಂಗೀತ ತಂಡದವರ ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಸ್ವಚ್ಚತೆ ಆರೋಗ್ಯ ಕುರಿತು ವಿದ್ಯಾಥರ್ಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಶಾಲೆಯ ಸಹಶಿಕ್ಷಕರಾದ ಎನ್.ಎಸ್.ಘೋಡೆವಾಲೆ, ಜಿ.ಆರ್.ಗಾನಗೇರ್ ಎಂ.ಎಂ.ನಿಂಬನಾಯ್ಕರ್ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಜರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 