ಮಾದಕ ದ್ರವ್ಯ ದುರ್ಬಳಕೆ ಮತ್ತು ಅಕ್ರಮ ಸಾಗಣೆ ವಿರೋಧಿ ಜಾಗೃತಿ ಜಾಥಾ
Awareness rally against drug abuse and trafficking
ಲೋಕದರ್ಶನ ವರದಿ
ಧಾರವಾಡ 25 : ಅಂತರರಾಷ್ಟ್ರೀಯ ಮಾದಕ ದ್ರವ್ಯ ದುರ್ಬಳಕೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಎಲ್ಲಾ ಫಾರ್ಮಸಿ ಕಾಲೇಜುಗಳು ಹಾಗೂ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಅಸೋಸಿಯೇಷನ್ ಸಹಯೋಗದೊಂದಿಗೆ ಇಂದು (ಜೂ.25) ಬೆಳಿಗ್ಗೆ ಧಾರವಾಡದ ಕೆಸಿಡಿ ಕಾಲೇಜಿನಿಂದ ಜುಬಿಲಿ ಸರ್ಕಲ್ ವರೆಗೆ ಜಾಗೃತಿ ಜಾಥಾವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ, ಉಪ ಪೊಲೀಸ್ ಆಯುಕ್ತೆ ಶ್ರುತಿ ಎನ್.ಎಸ್., ಉಪ ಪೊಲೀಸ್ ಅಧೀಕ್ಷಕ ವಿನೋದ್ ಮುಕ್ತೆದಾರ ಸೇರಿದಂತೆ ಅಸಂಗಿ, ಅಜಯ್ ಮುದುಗಲ್, ನೀಲಿಮಾ ಕೊಟ್ಟಣ ಸೇರಿದಂತೆ ಇತರರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 