ಬಕ್ರೀದ್ ಹಬ್ಬದ ಪ್ರಯುಕ್ತ ಜಾಗೃತಿ ಜಾಥಾ
Awareness rally on the occasion of Bakrid festival
ಜಮಖಂಡಿ 06: ನಗರದ ಗ್ರಾಮೀಣ ಪೋಲಿಸ್ ಠಾಣೆಗೆ ಜಿಲ್ಲಾ ಡಿ,ಆರ್ ಚಿತಾ ಪೋಲಿಸ್ ತಂಡ ಆಗಮಿಸಿ. ಗ್ರಾಮೀಣ ಪ್ರದೇಶದಲ್ಲಿ ಚಿತಾ ಬೈಕ್ಗಳ ಮೂಲಕ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಬಕ್ರೀದ್ ಹಬ್ಬದ ಕುರಿತು ಮುಂಜಾಗ್ರತವಾಗಿ ಜಾಗೃತಿಯನ್ನು ಮೂಡಿಸಿದರು.
ತಾಲೂಕಿನ ಹಿಪ್ಪರಗಿ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಗ್ರಾಮೀಣ ಠಾಣೆಯ ಪೋಲಿಸರು ಮತ್ತು ಚಿತಾ ಬೈಕ್ಗಳ ಪೋಲಿಸರು ಪ್ರಮುಖ ರಸ್ತೆಯ ಮೂಲಕ ಸಂಚರಿಸಿದರು.
ಬಕ್ರೀದ್ ಹಬ್ಬದ ಕುರಿತು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ. ಹಿಂದು, ಮುಸ್ಲಿಂ ಎಂಬ ಭೇಧ, ಭಾವಗಳನ್ನು ಮರೆತು. ಎಲ್ಲ ಸಮಾಜದ ಭಾಂದವರು ಒಂದಾಗಿ ಸಹಬಾಳ್ವೆಯಿಂದ ಜೀವನ ಸಾಗಿಸುವದು ಹಾಗೂ ಯಾವುದೇ ಕೋಮು, ಗಲಭೆಗಳು ನಡೆಯದಂತೆ ಮುಂಜಾಗ್ರತವಾಗಿ ಜನತೆಯಲ್ಲಿ ಚಿತಾ ಬೈಕ್ಗಳ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ, ಗಂಗಾಧರ ಪೂಜಾರಿ, ಎಎಸ್ಐಗಳಾ ಕೆ,ಪಿ, ಸವದತ್ತಿ, ಎ,ಆಯ್, ಮಾಚಕನೂರ ಹಾಗೂ ಪೋಲಿಸ್ ಸಿಬ್ಬಂದಿಗಳು ಚಿತಾ ಬೈಕ್ಗಳ ಜಾಥಾದಲ್ಲಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 