ಅಯೋಧ್ಯೆ ತೀಪು : ಮುಸ್ಲಿಂ ಲೀಗ್ ಅಸಮಾಧಾನ
ಕೋಝಿಕೋಡ್, ನ 12 : ಅಯೋಧ್ಯೆಯ ಬಾಬರಿ ಮಸೀದಿ- ರಾಮಜನ್ಮಭೂಮಿ ವಿವಾದ ಇತ್ಯರ್ಥಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋಟರ್್ ನ ಸಂವಿಧಾನಪೀಠ ನೀಡಿರುವ ಸರ್ವ ಸಮ್ಮತ ತೀಪು ನಿರಾಶೆ ಉಂಟುಮಾಡಿದೆ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಅಸಮಾಧಾನ ಹೊರಹಾಕಿದೆ. ಕೇರಳದ ಮಲ್ಲಪುರಂ ಜಿಲ್ಲೆಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಸುಪ್ರೀಂಕೋರ್ಟ್ ತೀರ್ಪುನ ವಿರುದ್ಧ ಅಸಮಾಧಾನ ಹೊರಹಾಕಲಾಗಿದೆ. ಈ ತೀರ್ಪುನ ವಿರುದ್ಧ ಮುಂದೆ ಯಾವ ರೀತಿಯ ಹೋರಾಟ ಮಾಡಬೇಕು ಎಂಬುದರ ಬಗ್ಗೆ ಜಾತ್ಯತೀತ ಸಂಘಟನೆಗಳು ಮತ್ತು ಇತರೆ ಮುಸ್ಲಿಂ ಸಂಘಟನೆಗಳ ನಾಯಕರೊಂದಿಗೆ ಸಮಾಲೋಚನೆ ಮಾಡಿ ಮುಂದಿನ ಹೋರಾಟದ ರೂಪುರೇಷೆಗಳನ್ನು ನಿರ್ಧಾರ ಮಾಡಲಾಗುವುದು ಎಂದು ಮುಖಂಡರೊಬ್ಬರು ಹೇಳಿಕೊಂಡಿದ್ದಾರೆ. ಸುಪ್ರೀಂಕೋರ್ಟ್ ನೀಡಿರುವ ತೀರ್ಮಾನವನ್ನು ಮುಸ್ಲಿಂ ಲೀಗ್ ವಿವರವಾಗಿ ಪರಿಶೀಲನೆ ಮಾಡಲಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 