ಅಯೋಧ್ಯೆ ತೀಪು : ಮುಸ್ಲಿಂ ಲೀಗ್ ಅಸಮಾಧಾನ
ಕೋಝಿಕೋಡ್, ನ 12 : ಅಯೋಧ್ಯೆಯ ಬಾಬರಿ ಮಸೀದಿ- ರಾಮಜನ್ಮಭೂಮಿ ವಿವಾದ ಇತ್ಯರ್ಥಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋಟರ್್ ನ ಸಂವಿಧಾನಪೀಠ ನೀಡಿರುವ ಸರ್ವ ಸಮ್ಮತ ತೀಪು ನಿರಾಶೆ ಉಂಟುಮಾಡಿದೆ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಅಸಮಾಧಾನ ಹೊರಹಾಕಿದೆ. ಕೇರಳದ ಮಲ್ಲಪುರಂ ಜಿಲ್ಲೆಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಸುಪ್ರೀಂಕೋರ್ಟ್ ತೀರ್ಪುನ ವಿರುದ್ಧ ಅಸಮಾಧಾನ ಹೊರಹಾಕಲಾಗಿದೆ. ಈ ತೀರ್ಪುನ ವಿರುದ್ಧ ಮುಂದೆ ಯಾವ ರೀತಿಯ ಹೋರಾಟ ಮಾಡಬೇಕು ಎಂಬುದರ ಬಗ್ಗೆ ಜಾತ್ಯತೀತ ಸಂಘಟನೆಗಳು ಮತ್ತು ಇತರೆ ಮುಸ್ಲಿಂ ಸಂಘಟನೆಗಳ ನಾಯಕರೊಂದಿಗೆ ಸಮಾಲೋಚನೆ ಮಾಡಿ ಮುಂದಿನ ಹೋರಾಟದ ರೂಪುರೇಷೆಗಳನ್ನು ನಿರ್ಧಾರ ಮಾಡಲಾಗುವುದು ಎಂದು ಮುಖಂಡರೊಬ್ಬರು ಹೇಳಿಕೊಂಡಿದ್ದಾರೆ. ಸುಪ್ರೀಂಕೋರ್ಟ್ ನೀಡಿರುವ ತೀರ್ಮಾನವನ್ನು ಮುಸ್ಲಿಂ ಲೀಗ್ ವಿವರವಾಗಿ ಪರಿಶೀಲನೆ ಮಾಡಲಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 