ಮೂರು ದಿನಗಳವರೆಗೆ ನಡೆಯಲಿರುವ ಅಯೋಧ್ಯೆ ರಾಮ ಮಂದಿರ ಮೊದಲ ವಾರ್ಷಿಕೋತ್ಸವ ಕಾರ್ಯಕ್ರಮ
Ayodhya Ram Mandir first anniversary program to be held for three days
ಅಯೋಧ್ಯೆ 11: ಇಂದು ಉತ್ತರಪ್ರದೇಶದ ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವ.
ಮೂರು ದಿನಗಳವರೆಗೆ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬಾಲ ರಾಮಮೂರ್ತಿಗೆ ಅಭಿಷೇಕ ನೆರವೇರಿಸಿ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಹಾ ಆರತಿ ಬೆಳಗಿ ದೇವರಿಗೆ 56 ತಿನಿಸುಗಳನ್ನು ಅರ್ಪಿಸಿದರು.
ಮೂರು ದಿನಗಳಲ್ಲಿ ದೇಶ, ವಿದೇಶಗಳಿಂದ ಲಕ್ಷಾಂತರರ ಭಕ್ತಾದಿಗಳು ಆಗಮಿಸುವ ನೀರಿಕ್ಷೆ ಇದೆ. ಬರುಬ ಭಕ್ತರಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನೀರು, ವಾಸ್ತವ್ಯ ಟೆಂಟ್ಗಳು, ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹಾಗೂ ಭದ್ರತೆಗೆ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ, ವಿವಿಐಪಿಗಳಿಗೆ ಪ್ರತ್ಯೇಕ ದರ್ಶನದ ವ್ಯವಸ್ಥೆ ಮಾಡಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 