ಅಯೋಧ್ಯಾ ಭೂ ವಿವಾದ : ಅ 14 ರಿಂದ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಪುನರಾರಂಭ
ನವದೆಹಲಿ, ಅ 14: ಅಯೋಧ್ಯಾ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರದಿಂದ ವಿಚಾರಣೆಯನ್ನು ಪುನರಾರಂಭಭಿಸಲಿದೆ. ದಸರಾ ರಜೆಯ ಕಾರಣ ಒಂದು ವಾರಗಳ ಕಾಲ ನ್ಯಾಯಾಲಯಕ್ಕೆ ಬಿಡುವಿದ್ದು ಮುಖ್ಯನ್ಯಾಯಮೂರ್ತಿ ರಂಜನ್ ಗೋಗಾಯ್ ನೇತೃತ್ವದ ಸಂವಿಧಾನ ಪೀಠ ಕಳೆದ ಆಗಸ್ಟ್ 6 ರಿಂದಲೂ ಪ್ರಕರಣದ ವಿಚಾರಣೆಯನ್ನು ಆದ್ಯತೆಯ ಮೇಲೆ ನಡೆಸುತ್ತಿದೆ. ಅಕ್ಟೋಬರ್ 17 ರೊಳಗೆ ವಾದ-ಪ್ರತಿವಾದ ಮುಗಿಸಬೇಕೆಂಬ ಗಡುವು ವಿಧಿಸಿ ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದೆ. ನವೆಂಬರ್ 17 ರಂದು ಮುಖ್ಯ ನ್ಯಾಯಮೂರ್ತಿಯವರು ಅಧಿಕಾರದಿಂದ ನಿರ್ಗಮಿಸುತ್ತಿದ್ದು, ಅದೇ ದಿನ ಅಯೋಧ್ಯಾ ಭೂಮಿ ಒಡೆತನದ ಪ್ರಕರಣದ ತೀಪು ಪ್ರಕಟವಾಗುವ ಸಾಧ್ಯತೆಯಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 