ಅಯೋಧ್ಯಾ ಭೂ ವಿವಾದ : ಅ 14 ರಿಂದ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಪುನರಾರಂಭ
ನವದೆಹಲಿ, ಅ 14: ಅಯೋಧ್ಯಾ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರದಿಂದ ವಿಚಾರಣೆಯನ್ನು ಪುನರಾರಂಭಭಿಸಲಿದೆ. ದಸರಾ ರಜೆಯ ಕಾರಣ ಒಂದು ವಾರಗಳ ಕಾಲ ನ್ಯಾಯಾಲಯಕ್ಕೆ ಬಿಡುವಿದ್ದು ಮುಖ್ಯನ್ಯಾಯಮೂರ್ತಿ ರಂಜನ್ ಗೋಗಾಯ್ ನೇತೃತ್ವದ ಸಂವಿಧಾನ ಪೀಠ ಕಳೆದ ಆಗಸ್ಟ್ 6 ರಿಂದಲೂ ಪ್ರಕರಣದ ವಿಚಾರಣೆಯನ್ನು ಆದ್ಯತೆಯ ಮೇಲೆ ನಡೆಸುತ್ತಿದೆ. ಅಕ್ಟೋಬರ್ 17 ರೊಳಗೆ ವಾದ-ಪ್ರತಿವಾದ ಮುಗಿಸಬೇಕೆಂಬ ಗಡುವು ವಿಧಿಸಿ ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದೆ. ನವೆಂಬರ್ 17 ರಂದು ಮುಖ್ಯ ನ್ಯಾಯಮೂರ್ತಿಯವರು ಅಧಿಕಾರದಿಂದ ನಿರ್ಗಮಿಸುತ್ತಿದ್ದು, ಅದೇ ದಿನ ಅಯೋಧ್ಯಾ ಭೂಮಿ ಒಡೆತನದ ಪ್ರಕರಣದ ತೀಪು ಪ್ರಕಟವಾಗುವ ಸಾಧ್ಯತೆಯಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 