ಅಯೋಧ್ಯೆ ತೀರ್ಪುಸಾಮರಸ್ಯದ ಸಂಕೇತ: ಸಿ ವಿ ಚಂದ್ರಶೇಖರ
ಲೋಕದರ್ಶನ ವರದಿ
ಕೊಪ್ಪಳ: ದಶಕಗಳ ಕಾಲ ನೆನೆಗುದಿಗೆ ಬಿದ್ದಿದ್ದ ಅಯೋಧ್ಯೆ ರಾಮಮಂದಿರ ಜಮೀನು ಕುರಿತು ಸುಪ್ರೀಂ ಕೋಟರ್್ ನೀಡಿರುವ ತೀಪು ದೇಶದ ಏಕತೆ ಮತ್ತು ಸಾಮರಸ್ಯದಿಂದ ಕುಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ ವಿ ಚಂದ್ರಶೇಖರ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ರಾಮ ಮಂದಿರ ಹಾಗು ಬಾಬ್ರಿ ಮಸಿದಿಯ ಜಮೀನಿನ ವ್ಯಾಜ್ಯವು ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಒಂದು ಬಹುದೊಡ್ಡ ಜಟಿಲವಾದದ್ದು ಆಗಿತ್ತು, ಐದಾರು ದಶಕಗಳ ಕಾಲ ನ್ಯಾಯವಾದಿಗಳ ವಾದ ಪ್ರತಿವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂತರ್ಿಗಳು ಕೊನೆಗೂ 2.77 ಎಕರೆ ಜಮೀನು ರಾಮ ಜನ್ಮ ಭೂಮಿ ಅಲ್ಲಯೇ ರಾಮ ಮಂದಿರ ನಿರ್ಮಾಣವಾಗಲಿ ಎಂಬ ತಿಪರ್ು ಬಂದಿರುವುದು ಅತ್ಯಂತ ಸಂತೋಷಕರ ವಿಷಯ ಹಾಗು ಸತ್ಯಕ್ಕೆ ಸಂದ ಜಯ ಎಂದೇ ಹೇಳಬಹುದಾಗಿದೆ ಅದರ ಜೊತೆಗೆ ಭಾರತದಲ್ಲಿ ಸಹೋದರತ್ವದಿಂದ ಬಾಳುತ್ತಿರುವ ಮುಸ್ಲಿಂ ಸಮುದಾಯದವರಿಗೆ ಮಸೀದಿ ನಿರ್ಮಿಸಲು ಅಯೋಧ್ಯೆಯಲ್ಲಿಯೇ ಪ್ರಮುಖ ಸ್ಥಳದಲ್ಲಿ ಐದು ಎಕರೆ ಜಮೀನನ್ನು ಸರಕಾರ ಮಂಜುರು ಮಾಡಬೇಕೆಂಬ ಸುಪ್ರೀಂ ಕೋರ್ಟ್ ತಿರ್ಪು ಸ್ವಾಗತಾರ್ಹ, ಇಂದಿನ ಮಹತ್ವದ ತೀರ್ಪಿನ ಮೂಲಕ ದೇಶದ ಒಂದು ಬಹು ದೊಡ್ಡ ಧಾರ್ಮಿಕ ಮತ್ತು ಭಾವನಾತ್ಮಕ ಸಮಸ್ಯೆ ಬಗೆಹರಿದಂತಾಗಿದೆ ಎಂದು ಸಿ ವಿ ಚಂದ್ರಶೇಖರ ಅಭಿಪ್ರಾಯಪಟ್ಟಿದ್ದಾರೆಂದು ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ಬಿ.ಗಿರೀಶಾನಂದ ಜ್ಞಾನಸುಂದರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 