ಅಯೋಧ್ಯೆ ತೀಪು: ಮರಾಠವಾಡ ಪ್ರದೇಶದಲ್ಲಿ ಬಿಗಿಭದ್ರತೆ
ಔರಂಗಬಾದ್ ನ 9 : ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀಪು ಪ್ರಕಟವಾಗಲಿರುವ ಹಿನ್ನಲೆಯಲ್ಲಿ ಮರಾಠವಾಡ ಪ್ರದೇಶದ ಎಂಟು ಜಿಲ್ಲೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಔರಂಗಬಾದ್ ನಗರ ಪೊಲೀಸ್ ಆಯುಕ್ತರು ಮತ್ತು ಪ್ರದೇಶದ ಏಳು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಬಿಗಿಭದ್ರತೆ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ಔರಂಗಬಾದ್ ನಗರದ ಪೊಲೀಸ್ ಆಯುಕ್ತ ಚಿರಂಜೀವ್ ಪ್ರಸಾದ್ ಮಾತನಾಡಿ, ನಗರದಾದ್ಯಂತರ 3500 ಪೊಲೀಸ್ ಸಿಬ್ಬಂದಿ 300 ರಕ್ಕೂ ಹೆಚ್ಚು ಉನ್ನತ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸ್ಥಳೀಯ ಪೊಲೀಸರಲ್ಲದೇ ಸಿ ಆರ್ ಪಿಎಫ್ ಎಸ್ಆರ್ ಪಿ ತುಕಡಿಗಳುನ್ನೂ ಸಹ ನಗರದಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡಲು ನಿಯೋಜನೆ ಮಾಡಲಾಗಿದೆ. ತೀರ್ಪಿನ ದೃಷ್ಟಿಯಿಂದ ಗ್ರಾಮೀಣ ಪ್ರದೇಶದಲ್ಲೂ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಗ್ರಾಮೀಣ ಎಸ್ಪಿ ಮೋಕ್ಷದಾ ಪಾಟೀಲ್ ಹೇಳಿದ್ದಾರೆ. ಪೊಲೀಸ್ ಅಧಿಕಾರಿಗಳು ಈಗಾಗಲೇ ಧಾರ್ಮಿಕರ ಮುಖಂಡರು , ರಾಜಕೀಯ ಮುಖಂಡರ ಜೊತೆ ಸಭೆ ಮಾಡಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಸುಳ್ಳು ಮಾಹಿತಿ ಹಬ್ಬಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದೂ ಎಚ್ಚರಿಕೆ ಣಿ ನೀಡಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 