ಕರೋನ ತಡೆಗೆ ಆಯುಷ್ಮಾನ್ ಭಾರತ್ ವೇಗ ಹೆಚ್ಚಿಸಿ: ಡಾ. ಟೆಡ್ರೊಸ್
ಜಿನೀವಾ-/ ನವದೆಹಲಿ, ಜೂನ್ 06,ಭಾರತ ಕೋವಿಡ್ ಬಿಕ್ಕಟ್ಟಿನ ನಡುವೆಯೂ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನವನ್ನು ತ್ವರಿತಗೊಳಿಸುವ ಅವಕಾಶವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಹೇಳಿದೆ. ಇದು ಪರಿಸ್ಥಿತಿಯನ್ನು ಸದ್ಯದ ಸ್ಥಿತಿಯಲ್ಲಿ ತಹಬಂದಿಗೆ ತರಲು, ನಿಭಾಯಿಸಲು ಸಹಾಯಕವಾಗಲಿದೆ ಖಂಡಿತವಾಗಿಯೂ ಕೋವಿಡ್ ಬಹಳ ದುರದೃಷ್ಟಕರ ಮತ್ತು ಇದು ಅನೇಕ ರಾಷ್ಟ್ರಗಳಿಗೆ ಸವಾಲಾಗಿದೆ, ಆದರೆ ನಾವು ಹೊಸ ಅವಕಾಶಗಳನ್ನೂ ಸಹ ಹುಡುಕಬೇಕಾಗಿದೆ ಎಂದು ಡಬ್ಲ್ಯುಎಚ್ಒ ಮಹಾನಿರ್ದೇಶಕ ಡಾ. ಟೆಡ್ ರೋಸ್ ಹೇಳಿದರು.
ಭಾರತಕ್ಕೆ ಆಯುಷ್ಮಾನ್ ಭಾರತ್ ಅನ್ನು ವಿಶೇಷವಾಗಿ ಪ್ರಾಥಮಿಕ ಆರೋಗ್ಯ ರಕ್ಷಣೆಯ ಮೇಲೆ ಗಮನ ಕೇಂದ್ರೀಕರಿಸಲು ಅವಕಾಶವಾಗಲಿದೆ ಎಂದು ಡಬ್ಲ್ಯುಎಚ್ಒ ಮಹಾನಿರ್ದೇಶಕ ಡಾ. ಟೆಡ್ ರೋಸ್ ಹೇಳಿದರು.ಆಯುಷ್ಮಾನ್ ಭಾರತ್ ಮೋದಿ ಸರ್ಕಾರದ ಪ್ರಮುಖ ಆರೋಗ್ಯ ಯೋಜನೆಯಾಗಿದ್ದು ಬಡವರಿಗೆ ಉಚಿತ ಆರೋಗ್ಯ ಸೌಲಭ್ಯವನ್ನು ಒದಗಿಸುವ ಗುರಿ ಹೊಂದಿದೆ. 50 ಕೋಟಿ ಬಡತನ ಕುಟುಂಬಕ್ಕೆ ವರ್ಷಕ್ಕೆ ಐದು ಲಕ್ಷ ರೂ. ಆರೋಗ್ಯದ ವಿಮೆ ಸೌಲಭ್ಯ ಒದಗಿಸಿದೆ. ಇದು ಆರೋಗ್ಯ ಮೂಲಸೌಕರ್ಯವನ್ನು ತಳಮಟ್ಟದಿಂದ ಅಭಿವೃದ್ಧಿಪಡಿಸಲು ಗಮನಹರಿಸುತ್ತದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 