ಭಕ್ತರಿಂದ ಅಯ್ಯಪ್ಪ ಸ್ವಾಮೀಯ ಕುಂಭಮೇಳ
ಶಿರಸಂಗಿ 27: ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಶುಕ್ರವಾರ ಅಯ್ಯಪ್ಪ ಸ್ವಾಮೀಯ ಮಹಾಪೂಜೆ ಅಂಗವಾಗಿ ಸ್ಥಳೀಯ ಮಾಲಾಧಾರಿ ಭಕ್ತರಿಂದ ಅಯ್ಯಪ್ಪ ಸ್ವಾಮೀಯ ಭಾವಚಿತ್ರ ಕುಂಭಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗಿತು. ಈ ಸಂದರ್ಭದಲ್ಲಿ ಗುರುಸ್ವಾಮಿಗಳಾದ ಕಲ್ಲಪ್ಪ ಪತ್ತಾರ, ಬಸವರಾಜ ಕುಂಬಾರ, ಮಹಾಂತೇಶ ಡೊಕ್ಕಿ, ನಾಗಪ್ಪ ಪತ್ತಾರ, ಕಲ್ಲಪ್ಪ ಡೊಕ್ಕಿ, ಸಂದೀಪ ಬಡಿಗೇರ, ಲಕ್ಷ್ಮನ ಜೋಕಾಲಿ, ದ್ಯಾಮಣ್ಣಾ ಉಡಚನ್ನವರ, ಕಲ್ಲಪ್ಪ ಹೂಲಿಕಟ್ಟಿ, ಶಂಕ್ರೆಪ್ಪಾ ಗೋಡಿ ಸೇರಿದಂತೆ ಮತ್ತಿತರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 