ಭಕ್ತರಿಂದ ಅಯ್ಯಪ್ಪ ಸ್ವಾಮೀಯ ಕುಂಭಮೇಳ
ಶಿರಸಂಗಿ 27: ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಶುಕ್ರವಾರ ಅಯ್ಯಪ್ಪ ಸ್ವಾಮೀಯ ಮಹಾಪೂಜೆ ಅಂಗವಾಗಿ ಸ್ಥಳೀಯ ಮಾಲಾಧಾರಿ ಭಕ್ತರಿಂದ ಅಯ್ಯಪ್ಪ ಸ್ವಾಮೀಯ ಭಾವಚಿತ್ರ ಕುಂಭಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗಿತು. ಈ ಸಂದರ್ಭದಲ್ಲಿ ಗುರುಸ್ವಾಮಿಗಳಾದ ಕಲ್ಲಪ್ಪ ಪತ್ತಾರ, ಬಸವರಾಜ ಕುಂಬಾರ, ಮಹಾಂತೇಶ ಡೊಕ್ಕಿ, ನಾಗಪ್ಪ ಪತ್ತಾರ, ಕಲ್ಲಪ್ಪ ಡೊಕ್ಕಿ, ಸಂದೀಪ ಬಡಿಗೇರ, ಲಕ್ಷ್ಮನ ಜೋಕಾಲಿ, ದ್ಯಾಮಣ್ಣಾ ಉಡಚನ್ನವರ, ಕಲ್ಲಪ್ಪ ಹೂಲಿಕಟ್ಟಿ, ಶಂಕ್ರೆಪ್ಪಾ ಗೋಡಿ ಸೇರಿದಂತೆ ಮತ್ತಿತರು ಇದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 