ಭಕ್ತರಿಂದ ಅಯ್ಯಪ್ಪ ಸ್ವಾಮೀಯ ಕುಂಭಮೇಳ
ಶಿರಸಂಗಿ 27: ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಶುಕ್ರವಾರ ಅಯ್ಯಪ್ಪ ಸ್ವಾಮೀಯ ಮಹಾಪೂಜೆ ಅಂಗವಾಗಿ ಸ್ಥಳೀಯ ಮಾಲಾಧಾರಿ ಭಕ್ತರಿಂದ ಅಯ್ಯಪ್ಪ ಸ್ವಾಮೀಯ ಭಾವಚಿತ್ರ ಕುಂಭಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗಿತು. ಈ ಸಂದರ್ಭದಲ್ಲಿ ಗುರುಸ್ವಾಮಿಗಳಾದ ಕಲ್ಲಪ್ಪ ಪತ್ತಾರ, ಬಸವರಾಜ ಕುಂಬಾರ, ಮಹಾಂತೇಶ ಡೊಕ್ಕಿ, ನಾಗಪ್ಪ ಪತ್ತಾರ, ಕಲ್ಲಪ್ಪ ಡೊಕ್ಕಿ, ಸಂದೀಪ ಬಡಿಗೇರ, ಲಕ್ಷ್ಮನ ಜೋಕಾಲಿ, ದ್ಯಾಮಣ್ಣಾ ಉಡಚನ್ನವರ, ಕಲ್ಲಪ್ಪ ಹೂಲಿಕಟ್ಟಿ, ಶಂಕ್ರೆಪ್ಪಾ ಗೋಡಿ ಸೇರಿದಂತೆ ಮತ್ತಿತರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 