ಭಕ್ತರಿಂದ ಅಯ್ಯಪ್ಪ ಸ್ವಾಮೀಯ ಕುಂಭಮೇಳ
ಶಿರಸಂಗಿ 27: ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಶುಕ್ರವಾರ ಅಯ್ಯಪ್ಪ ಸ್ವಾಮೀಯ ಮಹಾಪೂಜೆ ಅಂಗವಾಗಿ ಸ್ಥಳೀಯ ಮಾಲಾಧಾರಿ ಭಕ್ತರಿಂದ ಅಯ್ಯಪ್ಪ ಸ್ವಾಮೀಯ ಭಾವಚಿತ್ರ ಕುಂಭಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗಿತು. ಈ ಸಂದರ್ಭದಲ್ಲಿ ಗುರುಸ್ವಾಮಿಗಳಾದ ಕಲ್ಲಪ್ಪ ಪತ್ತಾರ, ಬಸವರಾಜ ಕುಂಬಾರ, ಮಹಾಂತೇಶ ಡೊಕ್ಕಿ, ನಾಗಪ್ಪ ಪತ್ತಾರ, ಕಲ್ಲಪ್ಪ ಡೊಕ್ಕಿ, ಸಂದೀಪ ಬಡಿಗೇರ, ಲಕ್ಷ್ಮನ ಜೋಕಾಲಿ, ದ್ಯಾಮಣ್ಣಾ ಉಡಚನ್ನವರ, ಕಲ್ಲಪ್ಪ ಹೂಲಿಕಟ್ಟಿ, ಶಂಕ್ರೆಪ್ಪಾ ಗೋಡಿ ಸೇರಿದಂತೆ ಮತ್ತಿತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 