ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ಶಬರಿಮಲೆಗೆ ಪಾದಯಾತ್ರೆ
Ayyappa Swamy devotees' pilgrimage to Sabarimala
ಯರಗಟ್ಟಿ 10: ಸಮೀಪದ ಕೆ. ಚಂದರಗಿ ಅಯ್ಯಪ್ಪ ಸ್ವಾಮಿಯ ದೇವಾಲಯದಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ವಿಶೇಷ ಪೂಜೆ ಸಲ್ಲಿಸಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಸನ್ನಿಧಿಗೆ ಪಾದಯಾತ್ರೆ ಕೈಗೊಂಡರು.ಈ ವೇಳೆ ಕೆ. ಚಂದರಗಿ ಬಸವರಾಜ ಗುರುಸ್ವಾಮಿ, ಯರಗಟ್ಟಿ ಈರಣ್ಣಾ ಗುರುಸ್ವಾಮಿ ಪಾದಯಾತ್ರಾ ಮಾಲಾಧಾರಿಗಳಾದ ಮಾರುತಿ ಸ್ವಾಮಿ, ಮಹೇಶ ಸ್ವಾಮಿ, ವಿಠ್ಠಲ ಸ್ವಾಮಿ, ದ್ಯಾಮಣ್ಣಾ ಸ್ವಾಮಿ ಸೇರಿದಂತೆ ಅನೇಕ ಮಾಲಾಧಾರಿಗಳು ಇದ್ದರು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 